• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪ್ರವಾಹ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾಗೋದಿಲ್ಲ : ಕಂದಾಯ ಸಚಿವ ಆರ್.ಅಶೋಕ್

Kiran K by Kiran K
in Vijaya Time
ಪ್ರವಾಹ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾಗೋದಿಲ್ಲ : ಕಂದಾಯ ಸಚಿವ ಆರ್.ಅಶೋಕ್
0
SHARES
0
VIEWS
Share on FacebookShare on Twitter

ಬೆಂಗಳೂರು, ಸೆ.03: ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಮೊದಲ ಕಂತಿನ ನೆರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಪ್ರವಾಹ ಪರಿಸ್ಥಿತಿ ವಿಚಾತ ಪರಿಹಾರ, ಪುನರ್ವಸತಿ ಕಾರ್ಯಗಳು ಉತ್ತಮವಾಗಿ ನಡೀತಿವೆ.ಪರಿಹಾರದ ಕೆಲಸಗಳಲ್ಲಿ ವಿಳಂಬ ಆಗ್ತಿಲ್ಲ ಅಧಿಕಾರಿಗಳಿಗೆ ರಜೆ ತಗೊಳ್ದೇ ಕೆಲಸ ಮಾಡಬೇಕೆಂಬ ಕಟ್ಟುನಿಟ್ಟಿನ ಆದೇಶ ಕೊಟ್ಟಿದೀವಿ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಸಿಎಂ, ನಾವು ಎಲ್ಲ ಪರಿಹಾರಕ್ಕೆ ಮನವಿ ಮಾಡ್ತೇವೆ. ನಾವು ಕೇಂದ್ರಕ್ಕೆ ನಷ್ಟದ ವರದಿ ಕೊಟ್ಟಿದ್ದೇವೆ. 38 ಸಾವಿರ ಕೋಟಿ ರೂ ಕೇಳಿದ್ದೇವೆ. ಶೀಘ್ರದಲ್ಲೇ ಮೊದಲ‌ ಕಂತಿನ ಪರಿಹಾರ ಬರೋ ನಿರೀಕ್ಷೆ ಇದೆ. ಕೇಂದ್ರದಿಂದ ಪರಿಹಾರ ವಿಳಂಬ ಆರೋಪ ವಿಚಾರ 7ರಂದು ಪ್ರಧಾನಿ ರಾಜ್ಯಕ್ಕೆ ಬರ್ತಿದ್ದಾರೆ. ಈ ವೇಳೆ ಮತ್ತೊಮ್ಮೆ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು.

ರಾಜ್ಯ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದೆ. ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಹಗಲಿರುಳು ಶ್ರಮಿಸಿದ್ದಾರೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಇದರಲ್ಲಿ ದುರುಪಯೋಗವಾದರೆ ಕಠಿಣ ಕ್ರಮ ಜರುಗಿಸಲಾಗುವುದು ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.

Related News

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Vijaya Time

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

May 15, 2025
ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ
Vijaya Time

ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ

May 14, 2025
ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ
Vijaya Time

ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ

April 24, 2025
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!
Vijaya Time

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!

April 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.