• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರವಾಹ ಸಂತ್ರಸ್ತರಿಗೆ ತಕ್ಷಣ ಪರಿಹಾರ ಅಗತ್ಯ: ಸಿದ್ಧರಾಮಯ್ಯ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಪ್ರವಾಹ ಸಂತ್ರಸ್ತರಿಗೆ ತಕ್ಷಣ ಪರಿಹಾರ ಅಗತ್ಯ: ಸಿದ್ಧರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 29: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಒದಗಿಸಿ ಹಾನಿಯಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಆಪ್ರದೇಶದ ಪರಿಸ್ಥಿತಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಈ ವರ್ಷದ ಪ್ರವಾಹದಿಂದ ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ಹಲವು ದ್ವಿದಳ ಧಾನ್ಯಗಳು, ಹತ್ತಿ, ಮೆಣಸು, ಮೆಣಸಿನಕಾಯಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ಕೊಳೆತು ಹೋಗಿವೆ, ಕೊಚ್ಚಿ ಹೋಗಿವೆ ಇಲ್ಲ ಉದುರಿ ಹೋಗಿದ್ದು, ರೈತರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕೆಂದು ಹೇಳಿದ್ದಾರೆ.

ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ ಬಿಟ್ಟರೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿಲ್ಲ. ಕಂದಾಯ ಸಚಿವರು ಕೂಡ ಕಾಟಾಚಾರಕ್ಕೆ ಹೋಗಿ ಭೇಟಿ ನೀಡಿದ್ದಾರೆ. ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಜನ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದು,

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.