• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಫಾಸ್ಟ್ ಟ್ಯಾಗ್ ಹೆಸರಲ್ಲಿ ಹಗಲು ದರೋಡೆಗಿಳಿದ ಟೋಲ್‍ಗೇಟ್..

Kiran K by Kiran K
in ರಾಜ್ಯ, ವೀಡಿಯೊ
ಫಾಸ್ಟ್ ಟ್ಯಾಗ್ ಹೆಸರಲ್ಲಿ ಹಗಲು ದರೋಡೆಗಿಳಿದ ಟೋಲ್‍ಗೇಟ್..
0
SHARES
8
VIEWS
Share on FacebookShare on Twitter

ಕೇಂದ್ರ ಸರ್ಕಾರದ ಹೊಸ ನೀತಿ ಫಾಸ್ಟ್ ಟ್ಯಾಗ್ ಇದೀಗ ಎಲ್ಲಾ ಟೋಲ್‍ಗೇಟ್‍ಗಳಲ್ಲೂ ಜಾರಿ ಬಂದಿದೆ. ಆದ್ರೆ ಇದೀಗ ಅದೇ ಫಾಸ್ಟ್‍ಟ್ಯಾಗ್ ಹೆಸರಲ್ಲಿ ಟೋಲ್ ಸಿಬ್ಬಂದಿಗಳು ಹಗಲುದರೋಡೆ ಗೆ ಇಳಿದಿರೋದು ಸಾರ್ವಜನಿಕರ ಕೆಂಗಣ್ಣಿಗೆ ಕಾರಣವಾಗಿದೆ . ಇಂದು ದೇವಿಹಳ್ಳಿ- ಹಾಸನ ಟೋಲ್‍ಗೇಟ್ ಬಳಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷರ ವಾಹನವನ್ನು ತಡೆಗಟ್ಟಿದ ಸಿಬ್ಬಂದಿ ನಿಮ್ಮ ಅಕೌಂಟ್‍ನಲ್ಲಿ ಹಣವಿಲ್ಲ . ಹಣಕಟ್ಟಿ ಮುಂದೆ ಸಾಗಿ ಅಂತ ಧಮ್ಕಿ ಹಾಕಿದಲ್ಲದೆ; ವಾಹನವನ್ನು ತಡೆಹಿಡಿದಿದ್ದಾರೆ.

ಇದರಿಂದ ಕೋಪಗೊಂಡ ಅಧ್ಯಕ್ಷರು ಫಾಸ್ಟ್ ಟ್ಯಾಗ್‍ನಲ್ಲಿರುವ ಹಣವನ್ನು ತೋರಿಸಿದ ಅಧ್ಯಕ್ಷರು ಮಾತಿನ ಚಕಮಕಿಗಿಳಿದು ಫೇಸ್‍ಬುಕ್ ಲೈವ್ ಮಾಡಿದ್ದಾರೆ. ಇದೀಗ ಈ ವೀಡಿಯೋ ವೈರಲಾಗಿದ್ದು ಟೋಲ್‍ಗೇಟ್ ಅವಾಂತರ ಜನರಿಗೆ ಆಗೋ ಮೋಸದ ಬಗ್ಗೆ ಮನವರಿಕೆ ಮಾಡಿಕೊಟ್ಟಿದಾರೆ.

Related News

ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ಪ್ರಮುಖ ಸುದ್ದಿ

ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

July 18, 2026
ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ

July 18, 2026
ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ
ಪ್ರಮುಖ ಸುದ್ದಿ

ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ

July 17, 2026
ಸಚಿವರ ಆಯ್ಕೆಗೆ ಮಾಸ್ಟರ್ ಪ್ಲಾನ್: ಯುವ ನಾಯಕರು, ಮಹಿಳೆಯರಿಗೆ ಆದ್ಯತೆ ನೀಡುವತ್ತ ಕಾಂಗ್ರೆಸ್ ಹೈಕಮಾಂಡ್ ಒಲವು
ಪ್ರಮುಖ ಸುದ್ದಿ

ಸಚಿವರ ಆಯ್ಕೆಗೆ ಮಾಸ್ಟರ್ ಪ್ಲಾನ್: ಯುವ ನಾಯಕರು, ಮಹಿಳೆಯರಿಗೆ ಆದ್ಯತೆ ನೀಡುವತ್ತ ಕಾಂಗ್ರೆಸ್ ಹೈಕಮಾಂಡ್ ಒಲವು

July 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.