• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಫೋನ್ ಕದ್ದಾಲಿಕೆಯೇ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ನೀಡಲು ಕಾರಣವಂತೆ

Kiran K by Kiran K
in Vijaya Time
ಫೋನ್ ಕದ್ದಾಲಿಕೆಯೇ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ನೀಡಲು ಕಾರಣವಂತೆ
0
SHARES
0
VIEWS
Share on FacebookShare on Twitter

ಮೈಸೂರು: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ನೀಡಲು ಫೋನ್ ಕದ್ದಾಲಿಕೆಯು ಸಹ ಪ್ರಮುಖ ಕಾರಣವಾಗಿದೆ ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡ ಎಚ್. ವಿಶ್ವನಾಥ ಹೇಳಿದ್ದಾರೆ. 

ರಾಜೀನಾಮೆ ಕೊಟ್ಟ ಎಲ್ಲ ಶಾಸಕರ ಫೋನ್ ಸಂಭಾಷಣೆಯನ್ನು ಕದ್ದಾಲಿಕೆ ಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲಿ ಸಿಎಂ ಕಚೇರಿಯಿಂದ ‘ನೀವು ಕರೆ ಮಾಡಿರುವ ಎಲ್ಲ ದಾಖಲೆಗಳು ಸಿಕ್ಕಿವೆ, ವಾಪಸ್ ಬನ್ನಿ’ ಎನ್ನುತ್ತಿದ್ದರು. ಈ ಕುರಿತು ಕೇಂದ್ರ ಸರ್ಕಾರ ಸಹ ಯೋಚನೆ ಮಾಡಬೇಕು ಎಂದರು. 

ಹಿಂದಿನ‌ ಸರ್ಕಾರದಲ್ಲೂ ಫೋನ್ ಕದ್ದಾಲಿಕೆ ನಡೆದಿರಬಹುದು. ಆದರೆ, ನಮ್ಮ ಮೈತ್ರಿ ಸರ್ಕಾರದಲ್ಲಿ ಮನೆಯವರಿಗೇ ಮದ್ದು ಹಾಕುವ ಕೆಲಸ ನಡೆದಿದೆ. ಗೃಹ ಸಚಿವರು ಸೇರಿದಂತೆ, 300 ಜನರ ಪೋನ್ ಕದ್ದಾಲಿಸಲಾಗಿದೆ ಎಂದು ಆರೋಪಿಸಿದರು. 

ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನು. ನನ್ನ ಪೋನ್ ಸಂಭಾಷಣೆಯನ್ನು ಸಹ ಮುಖ್ಯಮಂತ್ರಿ ಕುಮಾರಸ್ವಾಮಿ ಕದ್ದಾಲಿಕೆ ಮಾಡಿದ್ದಾರೆ. ಅವರಿಗೆ, ಪಕ್ಷದ ಶಾಸಕರ, ರಾಜ್ಯಾಧ್ಯಕ್ಷರ ಮೇಲೆಯೇ ನಂಬಿಕೆ ಇರಲಿಲ್ಲ. ನನ್ನ ಪೋನ್‌ನಲ್ಲಿ ಮಾತನಾಡೋದು ನನ್ನ ಹಕ್ಕು. ನಾನು ನನ್ನ ಹೆಂಡತಿ ಫೋನ್ ಸಂಭಾಷಣೆಯನ್ನು ಕದ್ದಾಲಿಕೆ ಮಾಡೋದು ಸಹ ಕಾನೂನು ಪ್ರಕಾರ ಅಪರಾಧ. ನಮ್ಮ ರಾಜೀನಾಮೆಗೆ ಇದು ಸಹ ಮುಖ್ಯ ಕಾರಣ ಎಂದು ತಿಳಿಸಿದರು. 

ನಮ್ಮ ಫೋನ್ ಕರೆ ಕದ್ದಾಲಿಕೆ ಮಾಡುತ್ತಿರುವ ಕುರಿತು ಬಿಜೆಪಿಯ ಆರ್. ಅಶೋಕ್, ಕಾಂಗ್ರೆಸ್’ನ ಎಚ್.ಕೆ. ಪಾಟೀಲ್ ಅವರು ಆರು ತಿಂಗಳ ಹಿಂದೆ ಸೂಚನೆ ಕೊಟ್ಟಿದ್ದರು ಎಂದ ವಿಶ್ವನಾಥ, ಹಿರಿಯ ಐಪಿಎಸ್ ಅಧಿಕಾರಿ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ ಅವರ ಫೋನ್ ಸಂಭಾಷಣೆಯನ್ನು ಕದ್ದಾಲಿಕೆ ಮಾಡಿದ್ದಾರೆ. ಆ ಮೂಲಕ ಹಿಂದಿನ ಸಿಎಂ ಕುಮಾರಸ್ವಾಮಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. 

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.