• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಎಸ್‌ವೈ ಹಾಗೂ ಮೋದಿ ಅವರೇನು ಎಳೆ ಕಡಸುಗಳಾ? ಸಿದ್ದರಾಮಯ್ಯ ಟಾಂಗ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಿಎಸ್‌ವೈ ಹಾಗೂ ಮೋದಿ ಅವರೇನು ಎಳೆ ಕಡಸುಗಳಾ? ಸಿದ್ದರಾಮಯ್ಯ ಟಾಂಗ್
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 28: ”ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ವಾಹನಕ್ಕೆ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ”ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ” ಎಂದು ದೂರಿದ್ದಾರೆ.

ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?” ಎಂದು ಪ್ರಶ್ನಿಸಿದ್ದಾರೆ. ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು” ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? 3/5#Bypolls

— Siddaramaiah (@siddaramaiah) October 28, 2020

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.