• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿ ನಾಯಕನ ಎಡವಟ್ಟು: ಕಾಂಗ್ರೆಸ್‌ ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಬಿಜೆಪಿ ನಾಯಕನ ಎಡವಟ್ಟು: ಕಾಂಗ್ರೆಸ್‌ ಟೀಕೆ
0
SHARES
0
VIEWS
Share on FacebookShare on Twitter

ಭೋಪಾಲ್, ನ. 1: ಕರ್ನಾಟಕದಂತೆಯೇ ಮಧ್ಯ ಪ್ರದೇಶದಲ್ಲಿ ಕೂಡ ಈಗಾಗಲೇ ಉಪ ಚುನಾವಣೆಯ ಅಬ್ಬರ ಜೋರಾಗಿದ್ದು, ನವೆಂಬರ್ 3ರಂದು ನಡೆಯುವ ಉಪ ಚುನಾವಣೆಯ ಕೊನೆಯ ಹಂತದ ಪ್ರಚಾರದ ವೇಳೆ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿಯನ್ನು ಟೀಕಿಸಲು ಕಾಂಗ್ರೆಸ್‌ಗೆ ಅಷ್ಟೇ ಸಾಕಾಗಿತ್ತು.

ಗ್ವಾಲಿಯರ್ ನ ದಬ್ರಾ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರ ಪರ ಪ್ರಚಾರ ನಡೆಸುತ್ತಿದ್ದ ಸಿಂಧಿಯಾ ಭಾಷಣದ ಕೊನೆಗೆ ಜನರಲ್ಲಿ ನವೆಂಬರ್ 3ರ ಉಪ ಚುನಾವಣಾ ದಿನದಂದು ನಿಮ್ಮ ಮತವನ್ನು ಕೈಗೆ ಒತ್ತಿ ಎಂದು ಕೇಳಿಕೊಂಡರು.

ಈ ವಿಡಿಯೊವನ್ನು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದು, ಸಿಂಧಿಯಾರವರೇ, ಮಧ್ಯ ಪ್ರದೇಶದ ಜನರು ನವೆಂಬರ್ 3 ರಂದು ಕೈಯ ಗುರುತಿಗೆ ಮತ ಹಾಕುತ್ತಾರೆ ಎಂದು ನಿಮಗೆ ಖಂಡಿತಾ ಭರವಸೆ ಕೊಡುತ್ತಾರೆ ಎಂದು ಟೀಕಿಸಿದ್ದಾರೆ.

मध्यप्रदेश में कमलनाथ जी की लहर देख अब गद्दार सिंधिया के मुंह पर भी सच्चाई आ गई..! pic.twitter.com/nnhtUlywHF

— MP Youth Congress (@IYCMadhya) October 31, 2020

Related News

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ
ಪ್ರಮುಖ ಸುದ್ದಿ

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ

December 8, 2023
ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!
ಆರೋಗ್ಯ

ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!

December 8, 2023
ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್
ದೇಶ-ವಿದೇಶ

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

December 8, 2023
ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ದೇಶ-ವಿದೇಶ

ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

December 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.