• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ ಮಾಜಿ ಸಿಎಂ ಮನವಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ ಮಾಜಿ ಸಿಎಂ ಮನವಿ
0
SHARES
2
VIEWS
Share on FacebookShare on Twitter

ಶಿರಾ, ಅ. 30: ಶಿರಾ ತಾಲೂಕಿನ ಬಾಲೇನಹಳ್ಳಿ, ಚಿಕ್ಕದಾಸರಹಳ್ಳಿ, ಕಳ್ಳಂಬೆಳ್ಳ, ಮರಳಪ್ಪನಹಳ್ಳಿಯಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ‘ಅನ್ನಭಾಗ್ಯ ಯೋಜನೆಯಲ್ಲಿ ಹಂದಿಗಳು ತಿನ್ನದಂತಹ ಅಕ್ಕಿ, ರಾಗಿಯನ್ನು ನೀಡಿ, ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ’ ಎಂದು ಮನವಿ ಮಾಡಿಕೊಂಡರು.

ಕಾಂಗ್ರೆಸ್‌ ಸರ್ಕಾರವು ‘ಹಸಿವಿನಿಂದ ಯಾರು ಸಂಕಷ್ಟ ಪಡಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದು, ಬಿಪಿಎಲ್‌ ಕಾರ್ಡ್‌ ಹೊಂದಿದವರಿಗೆ 7 ಕೆ.ಜಿ ಅಕ್ಕಿ ನೀಡುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ೭ ಕೆ. ಜಿ ಅಕ್ಕಿಯಲ್ಲಿ 2 ಕೆ.ಜಿ ಕಡಿತ ಮಾಡಿದೆ. ಅದು ಕೂಡ ತಿನ್ನಲು ಯೋಗ್ಯವಾಗಿಲ್ಲ. ಅನ್ನಭಾಗ್ಯದಲ್ಲೂ ಭ್ರಷ್ಟಾಚಾರ ನಡೆಸುತ್ತಿರುವವರಿಗೆ ಜನರು ತಕ್ಕ ಉತ್ತರ ನೀಡುವುದೇ ಸೂಕ್ತ’ ಎಂದರು.

ನಂತರ ಮಾತನಾಡಿದ ಶಾಸಕ ಎಂ.ಬಿ.ಪಾಟೀಲ ‘ಜಯಚಂದ್ರ ಅವರು ಕೃಷ್ಣ ಹಾಗೂ ಕಾವೇರಿ ನದಿ ನೀರು ತಂದು ಈ ಭಾಗದ ಜನರ ಬದುಕು ಹಸನು ಮಾಡಿದ್ದಾರೆ. ಇವರ ಜನಪರ ಕಾಳಜಿ ಹಾಗೂ ಇಚ್ಛಾಶಕ್ತಿ ಗುರುತಿಸಿ ಮತ ನೀಡಬೇಕು’ ಎಂದರು.

‘ಜಯಚಂದ್ರ ಆಯ್ಕೆಯಿಂದ ಶಿರಾ ಕ್ಷೇತ್ರಕ್ಕೆ ಮಾತ್ರ ಲಾಭವಾಗುವುದಿಲ್ಲ. ವಿಧಾನಸಭೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವ ಮೂಲಕ ರಾಜ್ಯಕ್ಕೆ ಶಕ್ತಿಯಾಗುತ್ತಾರೆ’ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಶಾಸಕ ಡಾ.ಯತೀಂದ್ರ, ಬಾಲೇನಹಳ್ಳಿ ಪ್ರಕಾಶ್, ಅರೇಹಳ್ಳಿ ರಮೇಶ್, ಹೆಂಜಾರಪ್ಪ, ಪರ್ವತಪ್ಪ, ದಿವಾಕರ್ ಗೌಡ, ಮಾರೇಗೌಡ, ಡಾ.ಮನು ಪಾಟೀಲ್, ಕಾಲೇಗೌಡ, ಅಭಿ, ಶ್ರೀರಂಗ, ನಾರಾಯಣಪ್ಪ, ಮಾರೇಗೌಡ ಉಪಸ್ಥಿತರಿದ್ದರು.

Related News

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ
ದೇಶ-ವಿದೇಶ

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ

May 21, 2025
ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು
ದೇಶ-ವಿದೇಶ

ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು

May 21, 2025
ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ
ಪ್ರಮುಖ ಸುದ್ದಿ

ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

May 21, 2025
ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ
ಗುಡ್ ನ್ಯೂಸ್

ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ

May 21, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.