• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್ ಜೈನ್ ಮುಂದಿನ ನಡೆ ಏನು..?

Kiran K by Kiran K
in Vijaya Time
ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್ ಜೈನ್ ಮುಂದಿನ ನಡೆ ಏನು..?
0
SHARES
6
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್ 01 : ತೀವ್ರ ಕುತೂಹಲ ಮೂಡಿಸಿದ್ದ ಬಿಬಿಎಂಪಿ ಚುನಾವಣೆ ನಡೆದಿದ್ದು, ಬೆಂಗಳೂರಿನ 53ನೇ ಮೇಯರ್ ಆಗಿ ಸರಳ ಬಹುಮತದಿಂದ ಬಿಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಯೊಬ್ಬರು ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಮೇಯರ್ ಗದ್ದುಗೆ ಏರಲು ಯಶಸ್ವಿಯಾಗಿದೆ..

ಎರಡು ಬಾರಿ ಬಿಜೆಪಿಯಿಂದ ಜೋಗುಪಾಳ್ಯ ವಾರ್ಡ್ ಕಾರ್ಪೊರೇಟರ್ ಆಗಿ ಆಯ್ಕೆಯಾದ ಗೌತಮ್ ಕುಮಾರ್, RSSನಲ್ಲಿ ಗುರುತಿಸಿಕೊಂಡಿದ್ದಾರೆ. ಬಿಕಾಂ ಪದವೀಧರರಾಗಿರುವ ಗೌತಮ್ ಕುಮಾರ್, ಎಂದಿಗೂ ಪಕ್ಷ ಮತ್ತು ಸಂಘದ ಮಾತನ್ನು ಯಾವತ್ತೂ ಮೀರಿದವರಲ್ಲ. ಈ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ಗೌತಮ್ ಕುಮಾರ್ ಪರ 129 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣ್ ಗೆ 112 ಮತಗಳು ಲಭ್ಯವಾಗಿದೆ.

ಬೆಂಗಳೂರಿನ 53ನೇ ಮೇಯರ್ ಆಗಿ ಆಯ್ಕೆಯಾದ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಮೋದಿಜೀಯವರ ಧ್ಯೇಯೋದ್ದೇಶಗಳನ್ನು ಎತ್ತಿ ಹಿಡಿಯುವ ಯೋಜನೆ ಹಮ್ಮಿಕೊಂಡಿದ್ದೇನೆ..ಬಿಜೆಪಿಯ ಹಿರಿಯ ನಾಯಕರ ಮಾರ್ಗದರ್ಶನದೊಂದಿಗೆ ಮುನ್ನಡೆಯುತ್ತೇನೆ. ಬೆಂಗಳೂರಿಗರನ್ನು ಕೊಲ್ಲುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಾಣುವುದು ನನ್ನ ಮುಖ್ಯ ಕೆಲಸವಾಗಿದೆ..ಇಷ್ಟು ಮಾತ್ರವಲ್ಲದೆ ಮೋದಿಯವರ ಸ್ವಚ್ಛ ಭಾರತ್ ಕನಸನ್ನು ನಾನೂ ಬೆಂಗಳೂರಿನಲ್ಲಿ ಸರಿಯಾದ ರೀತಿಯಲ್ಲಿ ಅಳವಡಿಸುತ್ತೇನೆ. ಹಸಿರನ್ನು ಉಳಿಸುವಲ್ಲಿ ಕಾರ್ಯಪ್ರವೃತ್ತನಾಗುತ್ತೇನೆ ಎಂಬುದಾಗಿ ನೂತನ ಮೇಯರ್ ಹೇಳಿಕೊಂಡಿದ್ದಾರೆ..

ಇನ್ನು ಬಿಬಿಎಂಪಿ ಮುಂದಿನ ಬಜೆಟ್ ಬಗ್ಗೆ ಮಾತನಾಡಿದ ಅವರು ಹಿರಿಯದ ಜೊತೆ ವಾಸ್ತವಾಂಶದ ಬಗ್ಗೆ ಚರ್ಚೆ ನಡೆಸಿದ ನಂತರವಷ್ಟೇ ಬೆಂಗಳೂರಿನ ಅಭಿವೃಧ್ಧಿ ಕಾರ್ಯಗಳಿಗೆ ಬೇಕಾಗಿರುವ ಬಜೆಟ್ ಲೆಕ್ಕಾಚಾರವನ್ನು ಕೈಗೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

Related News

US ಎಚ್-1ಬಿ ವೀಸಾ ಶುಲ್ಕ ಏರಿಕೆ: ಭಾರತೀಯ ಐಟಿ ಕ್ಷೇತ್ರಕ್ಕೆ ಹೊಸ ಆರ್ಥಿಕ ಸವಾಲು
Vijaya Time

US ಎಚ್-1ಬಿ ವೀಸಾ ಶುಲ್ಕ ಏರಿಕೆ: ಭಾರತೀಯ ಐಟಿ ಕ್ಷೇತ್ರಕ್ಕೆ ಹೊಸ ಆರ್ಥಿಕ ಸವಾಲು

February 13, 2026
ಕೇಂದ್ರದಿಂದ BESCOMಗೆ ರೆಡ್ ಕಾರ್ಡ್: ವಿದ್ಯುತ್ ವಿತರಣಾ ರ್ಯಾಂಕಿಂಗ್‌ನಲ್ಲಿ -C ಶ್ರೇಣಿ ಇದು ಎಚ್ಚರಿಕೆ ಘಂಟೆ ಎಂದ ತಜ್ಞರು
Vijaya Time

ಕೇಂದ್ರದಿಂದ BESCOMಗೆ ರೆಡ್ ಕಾರ್ಡ್: ವಿದ್ಯುತ್ ವಿತರಣಾ ರ್ಯಾಂಕಿಂಗ್‌ನಲ್ಲಿ -C ಶ್ರೇಣಿ ಇದು ಎಚ್ಚರಿಕೆ ಘಂಟೆ ಎಂದ ತಜ್ಞರು

February 10, 2026
ಅಮೂಲ್, ಮದರ್ ಡೈರಿ, ಕಂಟ್ರಿ ಡಿಲೈಟ್ ಹಾಲು ಲ್ಯಾಬ್ ಪರೀಕ್ಷೆಯಲ್ಲಿ ವಿಫಲ: FSSAI ಮಿತಿಗಿಂತ ಅಧಿಕ ಹಾನಿಕಾರಕ ಬ್ಯಾಕ್ಟೀರಿಯಾ ಪತ್ತೆ
Vijaya Time

ಅಮೂಲ್, ಮದರ್ ಡೈರಿ, ಕಂಟ್ರಿ ಡಿಲೈಟ್ ಹಾಲು ಲ್ಯಾಬ್ ಪರೀಕ್ಷೆಯಲ್ಲಿ ವಿಫಲ: FSSAI ಮಿತಿಗಿಂತ ಅಧಿಕ ಹಾನಿಕಾರಕ ಬ್ಯಾಕ್ಟೀರಿಯಾ ಪತ್ತೆ

February 10, 2026
ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್‌ ಬ್ರಾಂಡ್ ರಾಯಭಾರಿ
Vijaya Time

ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್‌ ಬ್ರಾಂಡ್ ರಾಯಭಾರಿ

February 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.