• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ನಟ-ನಟಿಯರು, ಸಂಗೀತ ನಿರ್ದೇಶಕರು ಇವರ ಗ್ರಾಹಕರು

Kiran K by Kiran K
in ಪ್ರಮುಖ ಸುದ್ದಿ
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ನಟ-ನಟಿಯರು, ಸಂಗೀತ ನಿರ್ದೇಶಕರು ಇವರ ಗ್ರಾಹಕರು
0
SHARES
7
VIEWS
Share on FacebookShare on Twitter



ಬೆಂಗಳೂರಿನ ವಿವಿಧೆಡೆಗಳಲ್ಲಿ ದಾಳಿ ನಡೆಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) ಅಧಿಕಾರಿಗಳು ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಎಂ. ಅನೂಪ್, ಆರ್.ರವೀಂದ್ರನ್ ಮತ್ತು ಅನಿಖಾ ಎಂದು ಗುರುತಿಸಲಾಗಿದೆ. ಬಂಧಿತರಿಂದ 511 ಎಂಡಿಎಂಎ ಮಾತ್ರೆಗಳು ಹಾಗೂ 180 ಎಸ್‍ಎಲ್‍ಡಿ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದು, ಇವುಗಳ ಒಟ್ಟು ಮೌಲ್ಯ 2 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ಕಲ್ಯಾಣ್ ನಗರದ ಹೋಟೆಲ್‍ವೊಂದರ ಮೇಲೆ ದಾಳಿ ನಡೆಸಿದ ಮಾದಕ ದ್ರವ್ಯ ನಿಯಂತ್ರಣ ಘಟಕ ಅಧಿಕಾರಿಗಳು, 2.20 ಲಕ್ಷ ರೂ, ಮೌಲ್ಯದ 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ನಗರದಲ್ಲಿ ನಡೆಸಲಾದ ಮತ್ತೊಂದು ದಾಳಿಯಲ್ಲಿ 96 ಎಮಡಿಎಂಎ ಮಾತ್ರೆಗಳನ್ನು ಮತ್ತು 180 ಎಲ್ಎಸ್ಡಿ ಬ್ಲಾಟ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆಗಿದ್ದ ಮಹಿಳೆಯ ಮನೆ ಮೇಲೆ ನಡೆಸಲಾದ ದಾಳಿಯಲ್ಲಿ 270 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವನಹಳ್ಳಿಯಲ್ಲಿ ಗ್ರಾಹಕರಿಗೆ ಡಗ್ಸ್ ಸಪ್ಲೈ ಮಾಡಲು ಈ ಮೂವರ ಗ್ಯಾಂಗ್ ಸಜ್ಜಾಗಿತ್ತು. ಈ ವೇಳೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಪ್ರಕಾರ, ಈ ದಂಧೆಯ ಕಿಂಗ್​ಪಿನ್ ಕೈಸರ್ ಎನ್ನಲಾಗಿದೆ. ಈತ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಾಂತಿನಗರ ವಾರ್ಡ್​ನಿಂದ ಸ್ಪರ್ಧಿಸಿ ಕೇವಲ 150 ಮತಗಳಿಂದ ಪರಾಭವಗೊಂಡಿದ್ದ. ಈತನ ಡ್ರಗ್ಸ್ ಜಾಲ ವಿಶಾಖಪಟ್ಟಣದಿಂದ ಮೈಸೂರಿನವರೆಗೆ ಚಾಚಿದೆ ಎಂಬ ಬಗ್ಗೆ ತನಿಖೆ ಸಂದರ್ಭದಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳು ಪ್ರಮುಖ ಸಂಗೀತಗಾರರು, ನಟರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ಶ್ರೀಮಂತ ವರ್ಗದವರಿಗೆ ಮಾದಕ ಔಷಧಿಗಳನ್ನು ಸರಬರಾಜು,  ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.