• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಂಗಳೂರಿನಲ್ಲಿ ಮತ್ತೆ ಶುರುವಾದ ಆಂಬ್ಯುಲೆನ್ಸ್ ಕೊರತೆ

Kiran K by Kiran K
in Vijaya Time, ಪ್ರಮುಖ ಸುದ್ದಿ, ರಾಜ್ಯ
0
SHARES
0
VIEWS
Share on FacebookShare on Twitter

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆಂಬುಲೆನ್ಸ್ ನ ಕೊರತೆ   ಮತ್ತೆ ಶುರುವಾಗಿದೆ.   ಸೋಮವಾರ ಆಂಬ್ಯುಲೆನ್ಸ್  ಸಿಗದ ಕಾರಣ  ಓರ್ವ ವ್ಯಕ್ತಿ  ಫ್ಲೇ ಓವರ್  ಮೇಲೆ ಕುಸಿದು ಬಿದ್ದಿದ್ದಾನೆ. ಆತ ಜ್ವರದಿಂದ ಬಳಲುತ್ತಿದ್ರೂ  ಯಾರು ಆತನ ಬಳಿ ಕೋಡ ಹೋಗಲ್ಲಿಲ್ಲ. ತುಮಕೂರು ರಸ್ತೆಯ ಫ್ಲೇ ಓವರ್ ಮೇಲೆ  ಈ ಘಟನೆ ನಡೆದಿದೆ. ಪೋಲಿಸರೇ ಕಾಲ್ ಮಾಡಿದ್ದರೂ ಸಹ ಯಾರೂ ಬಂದಿಲ್ಲ.   ಆಂಬ್ಯುಲೆನ್ಸ್ ಬರಲು ಹಿಂದೇಟು ಹಾಕಿದೆ .ಇತ್ತ  ಈತನ ರಕ್ಷಣೆಗೆ ಪೀಣ್ಯಾ ಪೋಲಿಸರು ಹೊಯ್ಸಳ ವನ್ನು ಅಡ್ಡ ಹಾಕಿ ಕಾಯುತ್ತಿದ್ದರು.

           ಕೊರೋನಾ ವೈರಸ್ ದಿನದಿಂದ ದಿನ ಹೆಚ್ಚುತ್ತಲೇ ಇದೆ. ಇದರ ಜೊತೆ  ಆಸ್ಪತ್ರೆ, ವೈದ್ಯರು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಕೂಡ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆಯಂದು ಸಿಲಿಕಾನ್ ಸಿಟಿ ಯಲ್ಲಿ ಯಡವಟ್ಟು ಆಗಿತ್ತು. ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡು ಜನ ಸಾಮಾನ್ಯರ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ.

Related News

ಸಂಸದರ ಆಸ್ತಿ 10 ವರ್ಷದಲ್ಲಿ ಶೇ 71 ಏರಿಕೆ
ಪ್ರಮುಖ ಸುದ್ದಿ

ಸಂಸದರ ಆಸ್ತಿ 10 ವರ್ಷದಲ್ಲಿ ಶೇ 71 ಏರಿಕೆ

February 6, 2023
ಖ್ಯಾತ ಗಾಯಕಿ ವಾಣಿ ಜಯರಾಂ ಆಕಸ್ಮಿಕ ಸಾವಿನ ಕಾರಣ ಬಹಿರಂಗ!
ಪ್ರಮುಖ ಸುದ್ದಿ

ಖ್ಯಾತ ಗಾಯಕಿ ವಾಣಿ ಜಯರಾಂ ಆಕಸ್ಮಿಕ ಸಾವಿನ ಕಾರಣ ಬಹಿರಂಗ!

February 6, 2023
ಮುಸ್ಲಿಮರು ಹಿಂದೂ ಹುಡುಗಿಯರನ್ನು ಅಪಹರಿಸಿ, ಪಾಪಕೃತ್ಯ ಮಾಡ್ತಾರೆ: ರಾಮದೇವ್‌ ಬಾಬಾ ಹೇಳಿಕೆ ವಿರುದ್ದ ಎಫ್‌ಐಆರ್‌
ಪ್ರಮುಖ ಸುದ್ದಿ

ಮುಸ್ಲಿಮರು ಹಿಂದೂ ಹುಡುಗಿಯರನ್ನು ಅಪಹರಿಸಿ, ಪಾಪಕೃತ್ಯ ಮಾಡ್ತಾರೆ: ರಾಮದೇವ್‌ ಬಾಬಾ ಹೇಳಿಕೆ ವಿರುದ್ದ ಎಫ್‌ಐಆರ್‌

February 6, 2023
ಅಚ್ಚರಿ ಆದ್ರೂ ಸತ್ಯ ! ಮಗುವಿನ ನಿರೀಕ್ಷೆಯಲ್ಲಿದ್ದಾರೆ ತೃತೀಯ ಲಿಂಗಿ ದಂಪತಿ
ಪ್ರಮುಖ ಸುದ್ದಿ

ಅಚ್ಚರಿ ಆದ್ರೂ ಸತ್ಯ ! ಮಗುವಿನ ನಿರೀಕ್ಷೆಯಲ್ಲಿದ್ದಾರೆ ತೃತೀಯ ಲಿಂಗಿ ದಂಪತಿ

February 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.