• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೇಬಿಡಾಲ್ ಐರಾ ಯಶ್ ಗೆ ಕೊಟ್ಟ ಗಿಫ್ಟ್ ಏನ್ ಗೊತ್ತಾ ?

Kiran K by Kiran K
in Vijaya Time
ಬೇಬಿಡಾಲ್ ಐರಾ ಯಶ್ ಗೆ ಕೊಟ್ಟ ಗಿಫ್ಟ್ ಏನ್ ಗೊತ್ತಾ ?
0
SHARES
14
VIEWS
Share on FacebookShare on Twitter

ಸ್ಯಾಂಡಲ್‍ವುಡ್‍ನ ಕ್ಯೂಟ್ &ಸಕ್ಸಸ್ ಜೋಡಿ ಅಂದ್ರೆ ಅದು ಮಿಸ್ಟರ್ & ಮಿಸ್ಸಸ್ ರಾಮಚಾರಿ  ಅಲಿಯಾಸ್ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ಪಂಡಿತ್ ಅನ್ನೋದು ಎಲ್ಲರಿಗು ಗೊತ್ತಿರೋ ವಿಚಾರ . ಇಂದು ರಾಕಿಬಾಯ್‍ಗೆ ಹುಟ್ಟು ಹಬ್ಬದ ಸಂಭ್ರಮ .ಪ್ರತಿವರ್ಷ ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ  ತನ್ನ ಪತಿಯ ಹುಟ್ಟುಹಬ್ಬಕ್ಕಾಗಿ ಸ್ವತ: ತಾವೇ ಮೊದಲು ವಿಶ್ ಮಾಡಿ  ತನ್ನ  ಕೈಯಾರೆ ಕೇಕ್  ರೆಡಿ ಮಾಡಿ ಯಶ್‍ಗೆ ಸರ್ಪೈಸ್ ಕೊಡ್ತಿದ್ರು. ಆದ್ರೆ ಈ ಬಾರಿ ರಾಧಿಕಾ ಜೊತೆ ಇನ್ನೊಬ್ರು ಕೇಕ್ ರೆಡಿ ಮಾಡಿದ್ದಾರೆ . ಅದು ಬೇರಾರು ಅಲ್ಲ ಯಶ್-ರಾಧಿಕಾ ಮುದ್ದಿನ ಮಗಳು ಐರಾ..

ಹೌದು ಈ  ಬಾರಿಯ ಯಶ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ಅಂದ್ರೆ ರಾಧಿಕಾ ಜೊತೆ ಐರಾ ನೂ ಕೇಕ್ ಮಾಡೋದ್ರಲ್ಲಿ ಬ್ಯುಶಿಯಾಗಿದ್ದಾರೆ.ಈ ವಿಡಿಯೋವನ್ನು ಸ್ವತ: ರಾಧಿಕಾ ತಮ್ಮ ಇನ್‍ಷ್ಟಾ ಗ್ರಾಮ್‍ನಲ್ಲಿ ಅಪ್‍ಲೋಡ್ ಮಾಡಿದ್ದು  ಮಗಳ ಕೈಯಲ್ಲೇ ಕೇಕ್ ತಯಾರಿಸಿದ್ದಾರೆ ರಾಧಿಕ . ಜೊತೆಗೆ ಕೇಕ್ ಮಾಡೋ ಸಂದರ್ಭದಲ್ಲಿ  ಮಗಳು ಐರಾ  ಕೇಕ್ ಕ್ರೀಂ  ತಿಂದಿದ್ದು , ಯಶ್‍ಗಾಗಿ ಸ್ವಲ್ಪ ಕೇಕ್ ಇಡ್ತೀನಿ ಅಂತ ಹೇಳಿದ್ದಾರೆ  ರಾಧಿಕಾ . ಈ ವಿಡಿಯೋ ಈಗ ವೈರಲಾಗತಿದ್ದು , ಪುಟಾಣಿ ಐರಾ  ಕೇಕ್ ಮೇಕಿಂಗ್ ನೋಡಿ ನೆಟ್ಟಿಗರು ಫುಲ್ ಖುಷ್ ಆಗಿದ್ದಾರೆ.

https://www.instagram.com/p/B7C1AYyHuAo/?utm_source=ig_web_copy_link

Related News

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ
Vijaya Time

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ

June 30, 2026
ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.