• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಬೊಜ್ಜು ಕರಗಿಸುತ್ತೆ “ಮುಟ್ಟಿದರೆ ಮುನಿ” ಗಿಡ

padma by padma
in ಲೈಫ್ ಸ್ಟೈಲ್
ಬೊಜ್ಜು ಕರಗಿಸುತ್ತೆ “ಮುಟ್ಟಿದರೆ ಮುನಿ” ಗಿಡ
0
SHARES
15
VIEWS
Share on FacebookShare on Twitter

ಮುಟ್ಟಿದರೆ ಮುನಿ ಗಿಡವು ಎಲ್ಲೆಂದರಲ್ಲಿ ಯಥೇಚ್ಟವಾಗಿ ಬೆಳೆಯುತ್ತದೆ. ಇದನ್ನು ಮುಟ್ಟಿದ ತಕ್ಷಣ ಮುದುಡಿಕೊಳ್ಳುವ ಸಸ್ಯವಾಗಿರುವುದರಿಂದ  ಇದನ್ನು ಹೀಗೆ ಕರೆಯಲಾಗುವುದು. ಕನ್ನಡದಲ್ಲಿ ನಾಚಿಕೆ ಮುಳ್ಳು ಎಂದೂ ಕರೆಯಲಾಗುತ್ತದೆ. ಇದರಲ್ಲಿ ಅನೇಕ ಆರೋಗ್ಯವರ್ಧಕ ಗುಣಗಳು ಅಡಕವಾಗಿವೆ.  ಆಯುರ್ವೇಧದಲ್ಲಿ ಔಷಧಿಗಳ ಬಳಕೆಗೂ ಇದನ್ನು ಬಳಸುತ್ತಿದ್ದಾರೆ.

ಇದರ ಕಾಂಡ, ಬೇರುಗಳು, ಎಲೆಗಳು, ಹೂವುಗಳು  ಎಲ್ಲವನ್ನೂ ಔಷಧಿಯಾಗಿ ಬಳಸಿಕೊಳ್ಳಬಹುದಾಗಿದೆ.  ಎಲೆ ಮತ್ತು ಬೇರುಗಳನ್ನು ಚೆನ್ನಾಗಿ ಅರೆದು ಹಾಲಿನೊಂದಿಗೆ ಕುಡಿಯುವುದರಿಂದ ಮಂಡಿನೋವು, ಮಂಡಿಯಲ್ಲಿ ಊತ, ಲಿವರ್  ಸಂಬಂಧಿ ಕಾಯಿಲೆಗಳಿಗೆ ರಾಮಬಾಣವಾಗಿದೆ.

ಇದರ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಹಾಕಿ ಖಾಲಿ ಹೊಟ್ಟೆಗೆ  ಸೇವಿಸಿದರೆ ಮೂಲವ್ಯಾದಿ ಸಮಸ್ಯೆ ಪರಿಹಾರವಾಗುತ್ತದೆ. ಬಾಣಂತಿಯರು ಇದರ ಎಲೆಯನ್ನು ಅರೆದು ರಸವನ್ನು ಪ್ರತಿನಿತ್ಯ ಹೊಟ್ಟೆಗೆ ಲೇಪಿಸುತ್ತಿದ್ದರೆ ದಪ್ಪವಾಗಿರುವ ಹೊಟ್ಟೆ ಕರಗುತ್ತಾ ಬರುವುದು.

ಮೂಲವ್ಯಾದಿ, ಕಾಲರಾ, ಸಾಮಾನ್ಯ ವಾಂತಿಬೇಧಿಗೂ ಇದು ಉತ್ತಮ ಔಷದಿಯಾಗಿದೆ. ಅಷ್ಟೇ ಅಲ್ಲದೆ ದೇಹದಲ್ಲಾಗೋ ಗಾಯಕ್ಕೂ ಗುಣಪಡಿಸುವಲ್ಲೂ ಪರಿಣಾಮಕಾಗಿ ಔಷಧಿಯಾಗಲಿದೆ. ಇದರ ಎಲೆಯನ್ನು ಜಜ್ಜಿ ರಸವನ್ನು ಹಚ್ಚಿದರೆ ರಕ್ತ ಸ್ರಾವ ನಿಲ್ಲುವುದು, ಅಲ್ಲದೆ  ಗಾಯ ಬೇಗನೇ ವಾಸಿಯಾಗುತ್ತದೆ. ಇನ್ನು ತಲೆನೋವಿಗೂ ಇದರ ಬೇರನ್ನು ಜೀರಿಗೆ ಜೊತೆ ಹಾಲಿನಲ್ಲಿ ಅರೆದು ಹಣೆಗೆ ಹಚ್ಚಿಕೊಂಡರೆ ತಲೆನೋವು ಗುಣವಾಗುತ್ತದೆ.  ಹೀಗೆ ಹತ್ತು ಹಲವಾರು ಕಾಯಿಲೆಗಳಿಗೆ ಇದು ಪರಿಣಾಮಕಾರಿ ಮನೆಮದ್ದಾಗಿ ಉಪಯೋಗವಾಗುತ್ತದೆ.

Related News

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

October 9, 2025
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

October 2, 2025
ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ
ಆರೋಗ್ಯ

ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ

October 2, 2025
ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

September 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.