• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭರದಿಂದ ಸಾಗಿದ ದಿಲ್ಲಿ ವಿಧಾನಸಭಾ ಚುನಾವಣೆ

Kiran K by Kiran K
in ದೇಶ-ವಿದೇಶ, ರಾಜಕೀಯ
ಭರದಿಂದ  ಸಾಗಿದ ದಿಲ್ಲಿ ವಿಧಾನಸಭಾ ಚುನಾವಣೆ
0
SHARES
5
VIEWS
Share on FacebookShare on Twitter

ಭಾರಿ ಕುತೂಹಲ ಮೂಡಿಸಿದ ದೆಹಲಿ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದ್ದು ; ಇಂದು ಭರದಿಂದ ಮತದಾನ ಸಾಗುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಇನ್ನು ಆಡಳಿತರೂಢ ಆಮ್ ಆದ್ಮಿ ಪಕ್ಷ ಗೆಲುವಿನ ಕನಸು ಕಾಣುತ್ತಿದ್ದು ಫೆ .11 ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಈ ಸಲದ ಚುನಾವಣೆಯಲ್ಲಿ ಹೇಗಾದರು ಮಾಡಿ ರಾಷ್ಟ್ರ ರಾಜಧಾನಿಯ ಅಧಿಕಾರಗಿಟ್ಟಿಸಿಕೊಳ್ಳಲು ಬಿಜೆಪಿ ಸತಾಯಗತಾಯ ಪ್ರಯತ್ನ ನಡೆಸಿದ್ದು ; ಬಿಜೆಪಿಯತ್ತ ಒಲವು ತೊರಿಸಲು ದೆಹಲಿಯಲ್ಲಿ ಪ್ರಯತ್ನಪಟ್ಟಿದೆ. ಇನ್ನೊಂದೆಡೆ ಗೆಲುವು ಎಂಬುವುದು ಕನಸಾಗಿದ್ರು ಕಾಂಗ್ರೆಸ್ ಮಾತ್ರ ತಮ್ಮ ಅಸ್ಥಿತ್ವ ಮರು ಸ್ಥಾಪಿಸಲು ಹರಸಾಹಸಮಡುತ್ತಿದೆ.

ಇನ್ನು ಮತದಾನಕ್ಕೆ ಸಂಬಂಧಪಟ್ಟಂತೆ ಕ್ರೇಜಿವಾಲ್ ಟ್ವೀಟ್ ಮಾಡಿದ್ದು ; ಮಹಿಳೆಯರೇ ಮತಹಾಕಲು ಬನ್ನಿ . ಮನೆಯ ಸಂಪೂರ್ಣ ಜವಬ್ಧಾರಿ ನಿಮ್ಮ ಕೈಯಲ್ಲಿದೆ. ಮಾತ್ರವಲ್ಲ ಊರು -ದೆಹಲಿಯ ಜವಬ್ದಾರಿಯು ನಿಮ್ಮ ಮೇಲಿದೆ.ನೀವು ವೋಟ್ ಮಾಡಿ , ನಿಮ್ಮ ಮನೆಯ ಗಂಡುಮಕ್ಕಳನ್ನು ಕರೆದುಕೊಂಡು ವೋಟ್ ಮಾಡಿಸಿ .ಎಂದು ಬರೆದಿದ್ದಾರೆ .ಇದಕ್ಕೆ ಪ್ರತ್ಯುತ್ತರವಾಗಿ ಟ್ವೀಟ್ ಮಾಡಿದ ಸ್ಮøತಿ ಇರಾನಿ ಯಾರಿಗೆ ವೋಟ್ ಮಾಡಬೇಕು ಅನ್ನೋದು ಹೆಣ್ಣುಮಕ್ಕಳಿಗೆ ಗೊತ್ತಿದೆ. ಗಂಡಸರೊಂದಿಗೆ ಯಾಕೆ ಚರ್ಚೆ ಮಾಡಬೇಕು ಅನ್ನೋದನ್ನು ಟ್ವೀಟ ಮೂಲಕ ಉತ್ತರಿಸಿದ್ದಾರೆ .

Related News

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಕೊಲಂಬೊದಲ್ಲಿ ಮಹಾ ಪೈಪೋಟಿಗೆ ಮಣಿದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ
ದೇಶ-ವಿದೇಶ

ಕೊಲಂಬೊದಲ್ಲಿ ಮಹಾ ಪೈಪೋಟಿಗೆ ಮಣಿದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ

February 16, 2026
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರದ ಆರ್ಥಿಕ ಬೆಂಬಲ: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರದ ಆರ್ಥಿಕ ಬೆಂಬಲ: ಸಿಎಂ ಸಿದ್ದರಾಮಯ್ಯ

February 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.