• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಲ್ಲಿ ಕೊರೋನಾ ವೈರಸ್ ಭೀತಿ ..?

Kiran K by Kiran K
in ದೇಶ-ವಿದೇಶ
ಭಾರತದಲ್ಲಿ ಕೊರೋನಾ ವೈರಸ್ ಭೀತಿ ..?
0
SHARES
0
VIEWS
Share on FacebookShare on Twitter

ಚೀನಾದ ಜನತೆ ಕೊರೋನಾ ವೈರಸ್ ಸೋಂಕುವಿನಿಂದ ಬಳಲುತ್ತಿದ್ದಾರೆ . ಇನ್ನು ಈ ಸೋಂಕಿನಿಂದ ಚೀನಾದಲ್ಲಿ 28 ಮಂದಿ ಸಾವನ್ನಪ್ಪಿದ್ದು 8000 ಕ್ಕೂ ಹೆಚ್ಚು ಮಂದಿಯಲ್ಲಿ ವೈರಸ್ ಕಂಡುಬಂದಿದೆ ಈ ಹಿನ್ನಲೆ ಚೀನಾ ಸರ್ಕಾರ ಇದೀಗ ಚಿಕಿತ್ಸೆ ನೀಡಲು ಹತ್ತು ದಿನಗಳೊಳಗಡೆ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದು; ಈಗಾಗಲೇ ಅಡಿಪಾಯ ಹಾಕಿ ಆಸ್ಪತ್ರೆ ಕಟ್ಟಡ ನಿರ್ಮಿಸುತ್ತಿದ್ದು ಫೆಬ್ರವರಿ 3 ಕ್ಕೆ ಆಸ್ಪತ್ರೆ ನಿರ್ಮಾಣ ಮುಕ್ತಾಯವಾಗಲಿದ್ದು ಏಕಕಾಲದಲ್ಲಿ 1000ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ಸಿಗಲಿದೆ.


ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಬಿದ್ದಿದೆ. ಕೆಲದಿನಗಳ ಹಿಂದೆ ಚೀನಾರಾಷ್ಟ್ರದಿಂದ ಭಾರತಕ್ಕೆ ಆಗಮಿಸಿರುವ 80 ಪ್ರಯಾಣಿಕರ ಪೈಕಿ ಹಲವರಿಗೆ ಸೋಂಕು ತಗುಲಿದ್ದು ; ಕೇರಳದ ವಿವಿಧ ಆಸ್ಪತ್ರೆಗಳಲ್ಲಿ 7ಜನ , ಮುಂಬೈನಲ್ಲಿ ಇಬ್ಬರು, ಬೆಂಗಳೂರು ಮತ್ತು ಹೈದರಾಬಾದ್‍ನಲ್ಲಿ ತಲಾ ಒಬ್ಬರನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ಕೊರೋನಾ ಸೋಂಕು ಭಾರತದಲ್ಲಿ ಹರಡದಂತೆ ಮುನ್ನೆಚರಿಕೆ ವಹಿಸಿರುವ ಸರ್ಕಾರ ಸುಮಾರು 20 ಸಾವಿರ ಪ್ರಯಾಣಿಕರ ತಪಾಸಣೆ ನಡೆಸಿದೆ.

ಇನ್ನು ಕೊರೋನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹರಡುತ್ತದೆ. ಶೀನು ಮತ್ತು ಕೆಮ್ಮುವಿನ ಗಾಳಿಯಿಂದ ಸೋಂಕು ತಗಲುತ್ತದೆ ಸೋಂಕು ತಗುಲಿದ ವ್ಯಕ್ತಿಯ ಜೊತೆಗೆ ದೈಹಿಕ ಸಂಪರ್ಕ ಮಾಡಬಾರದು , ವೈರಸ್ ಇರುವ ವಸ್ತುವನ್ನು ಮುಟ್ಟಬಾರದು,. ಈ ಸೋಂಕು ಚಿಕ್ಕ ಮಕ್ಕಳಿಗೆ ಅತೀ ಬೇಗ ಹರುಡುತ್ತದೆ.

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್
ದೇಶ-ವಿದೇಶ

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.