• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತವನ್ನು ಹೊಗಳಿದ ಪಾಕ್ ಗಗನಯಾತ್ರಿಗೆ ಪಾಕ್ ಮಂದಿಯಿಂದ ನಿಂದನೆ

Kiran K by Kiran K
in ದೇಶ-ವಿದೇಶ
ಭಾರತವನ್ನು ಹೊಗಳಿದ ಪಾಕ್ ಗಗನಯಾತ್ರಿಗೆ ಪಾಕ್ ಮಂದಿಯಿಂದ ನಿಂದನೆ
0
SHARES
0
VIEWS
Share on FacebookShare on Twitter

ಇಸ್ಲಾಮಾಬಾದ್,ಸೆ.10: ಇಸ್ರೋದ ಚಂದ್ರಯಾನ-2 ಪ್ರಯತ್ನದ ಬಗ್ಗೆ ಪಾಕಿಸ್ತಾನದ ಪ್ರಪ್ರಥಮ ಮಹಿಳಾ ಗಗನಯಾತ್ರಿ ನಾಮಿರಾ ಸಲೀಂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಚಂದ್ರಯಾನ-2 ವನ್ನು ಐತಿಹಾಸಿಕ ಸಾಧನೆ ಎಂದು ಹೊಗಳಿರುವ ಅವರು ದಕ್ಷಿಣ ಏಷ್ಯಾದ ಮಟ್ಟಿಗಿದು ದೈತ್ಯ ಸಾಧನೆ. ಭಾರತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಅಂದಿದ್ದಾರೆ. ಅಲ್ಲದೆ ಬಾಹ್ಯಾಕಾಶದಲ್ಲಿ ಮಾತ್ರ ಗಡಿಗಳನ್ನೂ ಮೀರಿ ನಮ್ಮೆಲ್ಲರನ್ನೂ ಒಂದಾಗಿಸುವ ಶಕ್ತಿ ಇದೆ ಎಂಬುದಾಗಿಯೂ ತಿಳಿಸಿದ್ದಾರೆ..
ನಾಮಿರಾ ಸಲೀಂರವರ ಹೇಳಿಕೆ ಪಾಕಿಸ್ತಾನಿಗರನ್ನು ಕೆರಳಿಸಿದೆ. ಶತ್ರು ರಾಷ್ಟ್ರವನ್ನು ಹೊಗಳಿದ ಅವರ ಬಗ್ಗೆ ನಿಂದಿಸುತ್ತಿದಾರೆ. ಆದರೆ ಇದ್ಯಾವುದನ್ನೂ ಲೆಕ್ಕಿಸದ ಸಲೀಂ ಈ ನನ್ನ ಹೇಳಿಕೆಯ ಪರವಾಗಿ ನಿಂತ ಪಾಕಿಸ್ತಾನಿಗರು ಹಾಗೂ ಭಾರತೀಯ ಮಾಧ್ಯಮ ಹಾಗೂ ಜನರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.

Related News

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023
ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !
ದೇಶ-ವಿದೇಶ

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.