• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭಾರತ್ ಗ್ಯಾಸ್ ಗ್ರಾಹಕರಿಗೆ ಸಬ್ಸಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಭಾರತ್ ಗ್ಯಾಸ್ ಗ್ರಾಹಕರಿಗೆ ಸಬ್ಸಿಡಿ
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 2020: ಇತ್ತೀಚೆಗೆ ಭಾರತ್ ಗ್ಯಾಸ್ ಖಾಸಗೀಕರಣಗೊಂಡಿತ್ತು. ಆದರೆ ಖಾಸಗೀಕರಣದ ನಂತರವೂ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನ ಗ್ರಾಹಕರಿಗೆ (ಭಾರತ್ ಗ್ಯಾಸ್ ಮೂಲಕ ಸಿಲಿಂಡರ್ ಖರೀದಿಸುವವರು) ಎಲ್ ಪಿಜಿ ಸಬ್ಸಿಡಿ ಮುಂದುವರಿಯಲಿದೆ ಎಂದು ತೈಲ ಖಾತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಹೇಳಿದ್ದಾರೆ.

“ಎಲ್ ಪಿಜಿ ಮೇಲಿನ ಸಬ್ಸಿಡಿಯನ್ನು ನೇರವಾಗಿ ಗ್ರಾಹಕರ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ ಹಾಗೂ ಯಾವುದೇ ಕಂಪೆನಿಗಲ್ಲ. ಆದ್ದರಿಂದ ಎಲ್ ಪಿಜಿ ಮಾರಾಟ ಮಾಡುವ ಕಂಪೆನಿಯ ಮಾಲೀಕತ್ವ ಏನೇ ಆದರೂ ಯಾವ ಬದಲಾವಣೆಯೂ ಆಗಲ್ಲ,” ಎಂದು ಪ್ರಧಾನ್ ಪಿಟಿಐಗೆ ತಿಳಿಸಿದ್ದಾರೆ.

ಭಾರತದಲ್ಲಿ ಒಂದು ಕುಟುಂಬಕ್ಕೆ ವರ್ಷಕ್ಕೆ ಗರಿಷ್ಠ ಹನ್ನೆರಡು ಎಲ್ ಪಿಜಿ ಸಿಲಿಂಡರ್ ಗಳು (14.2 Kg) ಸಬ್ಸಿಡಿ ದರದಲ್ಲಿ ಖರೀದಿಸಬಹುದು. ಹಾಗೆ ಖರೀದಿ ಮಾಡುವಾಗ ಪೂರ್ತಿ ಹಣವನ್ನು ನೀಡಬೇಕು. ಆ ನಂತರ ಸಬ್ಸಿಡಿ ಹಣವನ್ನು ಗ್ರಾಹಕರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

ಬಿಪಿಸಿಎಲ್ ನಲ್ಲಿನ ಸರ್ಕಾರದ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಖರೀದಿ ಮಾಡುವ ಕಂಪೆನಿಗೆ ಭಾರತದ ತೈಲ ಸಂಸ್ಕರಣಾ ಸಾಮರ್ಥ್ಯದ 15.33% ಮತ್ತು ತೈಲ ಮಾರ್ಕೆಟಿಂಗ್ ನಲ್ಲಿ 22% ಪಾಲು ದೊರೆಯಲಿದೆ.

ಪ್ರಧಾನ್ ಈ ಬಗ್ಗೆ ಪ್ರಧಾನ್ ಅವರು  ಮಾತನಾಡಿ, ಎಲ್ ಪಿಜಿ ಸಬ್ಸಿಡಿ ಪಾವತಿಯನ್ನು ಎಲ್ಲ ಗ್ರಾಹಕರಿಗೆ ಡಿಜಿಟಲ್ ಆಗಿ ಪಾವತಿಸಲಾಗುತ್ತದೆ ಎಂದಿದ್ದಾರೆ. “ಸಬ್ಸಿಡಿಯನ್ನು ನೇರವಾಗಿ ಗ್ರಾಹಕರಿಗೆ ಪಾವತಿಸುತ್ತದೆ. ಆದ್ದರಿಂದ ಅದನ್ನು ನಡೆಸುವುದು ಸರ್ಕಾರಿ ಸಂಸ್ಥೆಯೋ ಅಥವಾ ಖಾಸಗಿ ಸಂಸ್ಥೆಯೋ ಎಂಬುದು ಮುಖ್ಯವಲ್ಲ,” ಎಂದು ಪ್ರಧಾನ್ ತಿಳಿಸಿದ್ದಾರೆ. ಬಂಡವಾಳ ಹಿಂತೆಗೆತದ ಮುಂಚೆ ಹೇಗೆ ಸಬ್ಸಿಡಿ ಬರುತ್ತಿತ್ತೋ ಅದೇ ರೀತಿಯಲ್ಲೇ ನಂತರವೂ ದೊರೆಯುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.