• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಗಳಿಗೆ ಮಕ್ಕಳಾಗದ್ದಕ್ಕೆ ತಂದೆ ಮಾಡಿದ್ದೇನು ಗೊತ್ತಾ ?

padma by padma
in ಪ್ರಮುಖ ಸುದ್ದಿ, ರಾಜ್ಯ
ಮಗಳಿಗೆ ಮಕ್ಕಳಾಗದ್ದಕ್ಕೆ ತಂದೆ ಮಾಡಿದ್ದೇನು ಗೊತ್ತಾ ?
0
SHARES
0
VIEWS
Share on FacebookShare on Twitter

ಮೈಸೂರು: ಮಗಳಿಗೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಗುವನ್ನು ಅಪಹರಿಸಿ ಕಳ್ಳನಾದ ಘಟನೆ ಇಲ್ಲಿಗೆ ಸಮೀಪದ ನಂಜನಗೂಡಿನಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ನಂಜನಗೂಡಿನ ದೇವಾಲಯದ ಮುಂದೆ ಬಿಕ್ಷೆ ಬೇಡುತಿದ್ದ ಬಿಕ್ಷುಕಿಯೊಬ್ಬಳ ಮಗುವೊಂದು ಅಪಹರಣಕ್ಕೀಡಾಗಿತ್ತು. ಆರೋಪಿಯು ಭಿಕ್ಷುಕಿಯ ಕೈಗೆ ಹತ್ತು ರೂಪಾಯಿ ನೀಡಿ ನಂತರ ಉಪಾಯವಾಗಿ ಮಗುವನ್ನು ಅಪಹರಿಸಿದ್ದ. ತನಿಖೆ ಕೈಗೊಂಡ ಪೋಲೀಸರು ಕೊನೆಗೂ ಸೋಮವಾರ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಅರೋಪಿ ಗಂಗರಾಜು (47) ಎಂದು ಗುರ್ತಿಸಲಾಗಿದ್ದು ನಂಜನಗೂಡು ತಾಲೂಕು ಹುಣಸೆಕೊಪ್ಪ ಗ್ರಾಮದವನಾಗಿದ್ದಾನೆ. ಈತನ ಮಗಳಿಗೆ ಮದ್ವೆಯಾಗಿ ನಾಲ್ಕು ವರ್ಷವಾದ್ರೂ ಮಕ್ಕಳಾಗಿರಲಿಲ್ಲ. ಮಗುವೊಂದನ್ನ ತಂದು ಪೋಷಿಸಿದ್ರೆ ಮಗಳಿಗೆ ಮಕ್ಕಳಾಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತನ್ನು ನಂಬಿದ್ದ ಗಂಗರಾಜು ಅಪಹರಣಕ್ಕೆ ಮುಂದಾಗಿದ್ದನು.ಯಶಸ್ವಿಯಾಗಿ ಮಗುವನ್ನು ಅಪಹರಿಸಿದನಾದರೂ ಪೋಲೀಸರ ಚಾಣಾಕ್ಷತೆಯಿಂದ ಈಗ ಜೈಲಿನಲ್ಲಿ ಮುದ್ದೆ ಮುರಿಯುತಿದ್ದಾನೆ.

Related News

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.