• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಗುವಿಗೆ ಜನ್ಮನೀಡಿದ ಎರಡೇ ವಾರದಲ್ಲೇ ಕರ್ತವ್ಯಕ್ಕೆ ಮರಳಿದ ಐಎಎಸ್‍ ಅಧಿಕಾರಿ

Kiran K by Kiran K
in ಪ್ರಮುಖ ಸುದ್ದಿ
ಮಗುವಿಗೆ ಜನ್ಮನೀಡಿದ ಎರಡೇ ವಾರದಲ್ಲೇ ಕರ್ತವ್ಯಕ್ಕೆ ಮರಳಿದ ಐಎಎಸ್‍ ಅಧಿಕಾರಿ
0
SHARES
0
VIEWS
Share on FacebookShare on Twitter

ಗಾಜಿ಼ಯಾಬಾದ್‍: ಕೊರೊನಾ ನೋಡಲ್‌ ಅಧಿಕಾರಿಯೊಬ್ಬರು ಮಗುವಿಗೆ ಜನ್ಮ ನೀಡಿದ ಎರಡೇ ವಾರಗಳಲ್ಲಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಗಾಜಿಯಾಬಾದ್‌ ಜಿಲ್ಲೆಯ ಮೋದಿನಗರದ ಸಬ್‌ -ಡಿವಿಷನಲ್‌ ಮ್ಯಾಜಿಸ್ಟ್ರೇಟ್‌ (ಎಸ್‌ಡಿಎಂ) ಆಗಿರುವ ಸೌಮ್ಯ ಪಾಂಡೆ ಅವರು ಪ್ರಸವ ಬಳಿಕ 14 ದಿನಗಳಲ್ಲಿ, ಹೆಣ್ಣು ಮಗುವಿನೊಂದಿಗೆ ಕರ್ತವ್ಯಕ್ಕೆ ವಾಪಾಸ್ಸಾಗುವ ಮೂಲಕ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಐಎಎಸ್‍ ಕರ್ತವ್ಯ ಪ್ರಜ್ಞೆಗೆ ಗಾಜಿಯಾಬಾದ್‍ನ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾನು ಐಎಎಸ್‌ ಅಧಿಕಾರಿಯಾಗಿದ್ದು, ನನ್ನ ಕರ್ತವ್ಯದ ಮೇಲೆ ಗಮನ ನೀಡಬೇಕಿದೆ. ದೇವರು ಮಹಿಳೆಗೆ ಮಗುವಿಗೆ ಜನ್ಮ ನೀಡುವ ಹಾಗೂ ಆರೈಕೆ ಮಾಡುವ ಸಾಮರ್ಥ್ಯ ನೀಡಿದ್ದಾರೆ. ನಾನೂ ಕೂಡಾ ನನ್ನ ಆಡಳಿತದ ಕಾರ್ಯಗಳೊಂದಿಗೆ ನನ್ನ ಮಗುವಿನ ಆರೈಕೆಯನ್ನೂ ಕೂಡಾ ಮಾಡುತ್ತಿದ್ದೇನೆ.

ನನಗೆ ನನ್ನ ಕುಟುಂಬದವರು ಬೆಂಬಲ ನೀಡಿದ್ದಾರೆ ಎಂದಿದ್ದಾರೆ.ನಾನು ಜುಲೈನಿಂದ ಸೆಪ್ಟೆಂಬರ್‌‌‌ನವರೆಗೂ ಗಾಜಿಯಾಬಾದ್‌‌ನ ಕೊರೊನಾ ನೋಡಲ್‌ ಅಧಿಕಾರಿಯಾಗಿದ್ದೆ. ಬಳಿಕ ನಾನು ಸೆಪ್ಟೆಂಬರ್‌ನಲ್ಲಿ 22 ದಿನಗಳ ರಜೆ ತೆಗೆದುಕೊಂಡಿದ್ದು, ಪ್ರಸವದ ಬಳಿಕ ಎರಡು ವಾರಗಳಲ್ಲಿ ನಾನು ನನ್ನ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ಕೊರೊನಾದ ವೇಳೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೋರ್ವ ಗರ್ಭಿಣಿಯೂ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದ್ದಾರೆ.

Related News

ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 6, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.