• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮತ್ತೆ ಬೀದಿಗಿಳಿಯಲಿದ್ದಾರೆ ಆಶಾ ಕಾರ್ಯಕರ್ತೆಯರು

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮತ್ತೆ ಬೀದಿಗಿಳಿಯಲಿದ್ದಾರೆ ಆಶಾ ಕಾರ್ಯಕರ್ತೆಯರು
0
SHARES
9
VIEWS
Share on FacebookShare on Twitter

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು  ರಾಜ್ಯದ ಆಶಾ ಕಾರ್ಯಕರ್ತೆಯರು  ನಾಳೆ (23-9-2020) ಬೆಂಗಳೂರಲ್ಲಿ  ಬ್ರಹತ್ ಪ್ರತಿಭಟನೆ ನಡೆಸಲಿದ್ದಾರೆ.  

ಈ ಪ್ರತಿಭಟನೆಯಲ್ಲಿ ವೇತನ ಹೆಚ್ಚಳ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ  ಆಶಾ ಕಾರ್ಯಕರ್ತೆಯರು  ಬೃಹತ್ ಧರಣಿ ನಡೆಸಲಿದ್ದಾರೆ ಎಂದು ಆಶಾ ಕಾರ್ಯಕರ್ತೆಯರ ಸಂಘದ  ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ  ಮಾಹಿತಿ ನೀಡಿದ್ದಾರೆ.

ಕೊರೋನಾ ಸಂದರ್ಭದಲ್ಲಿ  ಆಶಾ ಕಾರ್ಯಕರ್ತೆಯರು ಪ್ರಾಣದ ಹಂಗು ತೊರೆದು ಮುಂಚೂಣಿಯಲ್ಲಿ ಕೆಲಸ ಮಾಡಿದ್ದಾರೆ. ಆದರೆ ಅಂಥಾ ಆಶಾ ಕಾರ್ಯಕರ್ತೆಯರಿಗೆ ಸರಕಾರ ಸರಿಯಾದ ವೇತನ ನೀಡುತ್ತಿಲ್ಲ. ಈ ಹಿಂದೆ ಹಲವಾರು ಬಾರಿ  ಮುಷ್ಕರ ನಡೆಸಿದ್ದರೂ ಸರ್ಕಾರದಿಂದ  ಭರವಸೆ ಸಿಕ್ತೇ ವಿನ: ಯಾವುದೇ ಪ್ರಯೋಜನ ಆಗಿಲ್ಲ.

ಸರಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ  ಪ್ರತಿಭಟನೆ ಅನಿವಾರ್ಯವಾಗಿದೆ. ಆಶಾ ಕಾರ್ಯಕರ್ತರಿಗೆ ಮಾಸಿಕ ವೇತನ 12 ಸಾವಿರ ನಿಗದಿಗೆ ಆಗ್ರಹ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ. ಕೊರೋನಾ ವಾರಿಯರ್ಸ್‌ ಎಂದೇ ಪ್ರಖ್ಯಾತರಾದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಡಿಮೆ ಪ್ರೋತ್ಸಾಹ ಧನ ಪಡೆದು ಕೆಲಸ ಮಾಡುತ್ತಿದ್ದಾರೆ.

ಇತ್ತೀಚೆಗೆ ಕಲಬುರ್ಗಿಗೆ ಭೇಟಿ ನೀಡಿದ ವೇಳೆ ಅಲ್ಲಿನ ಆಶಾ ಕಾರ್ಯಕರ್ತೆಯರ ಮನವಿ ಸ್ವೀಕರಿಸಿದ್ದರೂ ಯಾವ ನಿರ್ಧಿಷ್ಟ ಭರವಸೆಯನ್ನೂ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಸೆಪ್ಟೆಂಬರ್  23 ರಂದು ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ತಿಳಿಸಿದ್ದಾರೆ.

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.