• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೆ ಮೂರುತಿಂಗಳು ಇಎಂಐ ಸಾಲ ಕಟ್ಟಬೇಡಿ ಎಂದ ಆರ್ ಬಿ ಐ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ದೇಶದ ಹಣಕಾಸು ವ್ಯವಸ್ಥೆಗೆ ಪುಷ್ಠಿ ನೀಡಲು ಭಾರತೀಯ ರಿಸವರ್್ ಬ್ಯಾಂಕ್ ತೀಮರ್ಾನಿಸಿದ್ದು;ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿಯನ್ನು ಕರೆಯಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ವಿವಿಧ ಕ್ರಮಗಳನ್ನು ಘೋಷಿಸಿದ್ದಾರೆ..ಸಾರ್ವಜನಿಕರ ಹಿತದೃಷ್ಠಿಯಿಂದ ಲಾಕ್ಡೌನ್ ಘೋಷಣೆಯಾದ ಬಳಿಕ ಸಾಲದ ಕಂತುಗಳನ್ನು ಕಟ್ಟುವುದು ಮೂರು ತಿಂಗಳು ಮುಂದೂಡಿದ್ದ ಆರ್ಬಿಐ ಇದೀಗ ಇನ್ನೂ 3 ತಿಂಗಳು ಮುಂದಕ್ಕೆ ಹಾಕಿದೆ. ಮೂರು ತಿಂಗಳಾದ ಬಳಿಕ ಒಟ್ಟಾರೆ ಆರು ತಿಂಗಳು ಬಾಕಿ ಉಳಿದ ಕಂತುಗಳ ಮೇಲಿನ ಬಡ್ಡಿ ಸೇರಿಸಿ ಸಾಲ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ಇನ್ನು ರೆಪೋ ಮತ್ತು ರಿವಸರ್್ ರೆಪೋ ದರ ಇಳಿಕೆ ಮಾಡಿದ್ದಾರೆ. ರೆಪೋ ದರದಲ್ಲಿ 40 ಬೇಸಿಸ್ ಪಾಯಿಂಟ್ ಕಡಿತ ಮಾಡಲಾಗಿದೆ.ಅಂದ್ರೆ ಸುಮಾರು 4.4 ರಷ್ಟಿದ್ದ ರೆಪೋ ದರ ಶೇ. 4ಕ್ಕೆ ಇಳಿಕೆಯಾಗಿದೆ. ರಿವಸರ್್ ರೆಪೋ ದರವನ್ನೂ ಕೂಡ ಶೇ. 3.35ಕ್ಕೆ ಇಳಿಸಲಾಗಿದೆ.ಇದರ ಜೊತೆ ಮಾತನಾಡಿದ ಗವರ್ನರ್ ಕಿಲ್ಲರ್ ವೈರಸ್ ಕೊರೋನಾ ಇಡೀ ದೇಶದ ಆಥರ್ಿಕತೆಯನ್ನು ಬುಡಮೇಲು ಮಾಡಿದೆ.ನಿರೀಕ್ಷೆ ಮೀರಿ ಆಥರ್ಿಕ ಸ್ಥಿತಿ ಕುಸಿದಿದೆ. ಕಚ್ಚಾತೈಲದ ಬೆಲೆ ಕಡಿಮೆಯಾದ ಪರಿಣಾಮ ಆದಾಯದಲ್ಲಿ ಏರಿಳಿತವಾಗಿದೆ .

ಅಂದಹಾಗೆ ಆಹಾರ ಹಣದುಬ್ಬರ ಪ್ರಮಾಣವು ಏ.ಶೇ8.6ಕ್ಕೆ ಹೆಚ್ಚಿದೆ.ಜೊತೆಗೆ ಲಾಕ್ಡೌನ್ ಬಳಿಕ ಖಾಸಗಿ ಜೀವನದ ಪ್ರಮಾಣ ಕಡಿಮೆಯಾಗಿದೆ.ಔದ್ಯಮಿಕ ಉತ್ಪಾದನೆಗೂ ಹೊಡೆತಬಿದ್ದಿದೆ. ಆಮದಿನಲ್ಲಿ ಶೇ. 58ರಷ್ಟು ಕಡಿಮೆಯಾಗಿದೆ.ಹಣದುಬ್ಬರ ಪ್ರಮಾಣ ಏಪ್ರಿನಲ್ಲಿ ಶೇ.8.6 ಕ್ಕೆ ಹೆಚ್ಚಿದೆ ಎಂದಿದ್ದಾರೆ.

Related News

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ

June 8, 2026
ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!
ಪ್ರಮುಖ ಸುದ್ದಿ

ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!

June 8, 2026
ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ
ದೇಶ-ವಿದೇಶ

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ

June 8, 2026
ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.