• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೆ ಮೂರುತಿಂಗಳು ಇಎಂಐ ಸಾಲ ಕಟ್ಟಬೇಡಿ ಎಂದ ಆರ್ ಬಿ ಐ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ದೇಶದ ಹಣಕಾಸು ವ್ಯವಸ್ಥೆಗೆ ಪುಷ್ಠಿ ನೀಡಲು ಭಾರತೀಯ ರಿಸವರ್್ ಬ್ಯಾಂಕ್ ತೀಮರ್ಾನಿಸಿದ್ದು;ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿಯನ್ನು ಕರೆಯಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ವಿವಿಧ ಕ್ರಮಗಳನ್ನು ಘೋಷಿಸಿದ್ದಾರೆ..ಸಾರ್ವಜನಿಕರ ಹಿತದೃಷ್ಠಿಯಿಂದ ಲಾಕ್ಡೌನ್ ಘೋಷಣೆಯಾದ ಬಳಿಕ ಸಾಲದ ಕಂತುಗಳನ್ನು ಕಟ್ಟುವುದು ಮೂರು ತಿಂಗಳು ಮುಂದೂಡಿದ್ದ ಆರ್ಬಿಐ ಇದೀಗ ಇನ್ನೂ 3 ತಿಂಗಳು ಮುಂದಕ್ಕೆ ಹಾಕಿದೆ. ಮೂರು ತಿಂಗಳಾದ ಬಳಿಕ ಒಟ್ಟಾರೆ ಆರು ತಿಂಗಳು ಬಾಕಿ ಉಳಿದ ಕಂತುಗಳ ಮೇಲಿನ ಬಡ್ಡಿ ಸೇರಿಸಿ ಸಾಲ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ಇನ್ನು ರೆಪೋ ಮತ್ತು ರಿವಸರ್್ ರೆಪೋ ದರ ಇಳಿಕೆ ಮಾಡಿದ್ದಾರೆ. ರೆಪೋ ದರದಲ್ಲಿ 40 ಬೇಸಿಸ್ ಪಾಯಿಂಟ್ ಕಡಿತ ಮಾಡಲಾಗಿದೆ.ಅಂದ್ರೆ ಸುಮಾರು 4.4 ರಷ್ಟಿದ್ದ ರೆಪೋ ದರ ಶೇ. 4ಕ್ಕೆ ಇಳಿಕೆಯಾಗಿದೆ. ರಿವಸರ್್ ರೆಪೋ ದರವನ್ನೂ ಕೂಡ ಶೇ. 3.35ಕ್ಕೆ ಇಳಿಸಲಾಗಿದೆ.ಇದರ ಜೊತೆ ಮಾತನಾಡಿದ ಗವರ್ನರ್ ಕಿಲ್ಲರ್ ವೈರಸ್ ಕೊರೋನಾ ಇಡೀ ದೇಶದ ಆಥರ್ಿಕತೆಯನ್ನು ಬುಡಮೇಲು ಮಾಡಿದೆ.ನಿರೀಕ್ಷೆ ಮೀರಿ ಆಥರ್ಿಕ ಸ್ಥಿತಿ ಕುಸಿದಿದೆ. ಕಚ್ಚಾತೈಲದ ಬೆಲೆ ಕಡಿಮೆಯಾದ ಪರಿಣಾಮ ಆದಾಯದಲ್ಲಿ ಏರಿಳಿತವಾಗಿದೆ .

ಅಂದಹಾಗೆ ಆಹಾರ ಹಣದುಬ್ಬರ ಪ್ರಮಾಣವು ಏ.ಶೇ8.6ಕ್ಕೆ ಹೆಚ್ಚಿದೆ.ಜೊತೆಗೆ ಲಾಕ್ಡೌನ್ ಬಳಿಕ ಖಾಸಗಿ ಜೀವನದ ಪ್ರಮಾಣ ಕಡಿಮೆಯಾಗಿದೆ.ಔದ್ಯಮಿಕ ಉತ್ಪಾದನೆಗೂ ಹೊಡೆತಬಿದ್ದಿದೆ. ಆಮದಿನಲ್ಲಿ ಶೇ. 58ರಷ್ಟು ಕಡಿಮೆಯಾಗಿದೆ.ಹಣದುಬ್ಬರ ಪ್ರಮಾಣ ಏಪ್ರಿನಲ್ಲಿ ಶೇ.8.6 ಕ್ಕೆ ಹೆಚ್ಚಿದೆ ಎಂದಿದ್ದಾರೆ.

Related News

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023
ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.