• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 86 ಮಂದಿ ಸಾವು

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 86 ಮಂದಿ ಸಾವು
0
SHARES
0
VIEWS
Share on FacebookShare on Twitter

ನಕಲಿ ಮದ್ಯ ಸೇವಿಸಿ 86 ಮಂದಿ ಮೃತಪಟ್ಟಿರುವ ಘಟನೆ ಪಂಜಾಬ್‍ನಲ್ಲಿ ನಡೆದಿದ್ದು, ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್‌ ಸಿಂಗ್ ಗೆ ಆದೇಶಿಸಿದ್ದಾರೆ.

ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್‌ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವುಗಳು ಸಂಭವಿಸಲು ಆರಂಭವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಪಂಜಾಬಿನ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 63 ಜನ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.ಮೃತರ ಕುಟುಂಬಗಳಗೆ ತಲಾ 2 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಇಲಾಖೆ ಅಧಿಕಾರಿಗಳು, 6 ಪೊಲೀಸರನ್ನು ಅಮಾನತುಗೊಳಿಸಿದೆ. ಇನ್ನೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಶಾಮೀಲಾದವರ ಬಂಧನಕ್ಕೆ ಮುಂದಾಗಿದೆ.

Related News

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023
ನಿಮ್ಮ ಕರುಳಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬೇಕಾ ಹಾಗಾದರೆ ಈ 5 ಆಹಾರಗಳನ್ನು ಸೇವಿಸಿ
ಆರೋಗ್ಯ

ನಿಮ್ಮ ಕರುಳಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬೇಕಾ ಹಾಗಾದರೆ ಈ 5 ಆಹಾರಗಳನ್ನು ಸೇವಿಸಿ

September 30, 2023
ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.