• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಳೆರಾಯನ ಅಬ್ಬರಕ್ಕೆ ಉಡುಪಿಯಲ್ಲಿ 10 ಮನೆಗಳು ಹಾನಿ

Kiran K by Kiran K
in ರಾಜ್ಯ
ಮಳೆರಾಯನ ಅಬ್ಬರಕ್ಕೆ ಉಡುಪಿಯಲ್ಲಿ 10 ಮನೆಗಳು ಹಾನಿ
0
SHARES
4
VIEWS
Share on FacebookShare on Twitter

ಉಡುಪಿ(ಆ.14): ಈ ಬಾರಿಯ ಮಳೆಗಾಲದಲ್ಲಿ ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳಿಗೆ ಮತ್ತು ಕೃಷಿಗೆ ಹಾನಿಯಾಗಿದ್ದು, ಮಂಗಳವಾರವೂ ಹಾನಿ ಮುಂದುವರಿದಿದೆ.

ಸೋಮವಾರ ರಾತ್ರಿ ಇಲ್ಲಿನ ಯಡ್ತರೆ ಗ್ರಾಮದ ಮರ್ಲಿ ಅಣ್ಣಪ್ಪ ಪೂಜಾರಿ ಅವರ ಹಂಚಿನ ಗೋಡೆ ಮತ್ತು ಮಾಡು ಸಂಪೂರ್ಣ ಕುಸಿದಿದ್ದು ಸುಮಾರು 1 ಲಕ್ಷ ರು. ಹಾನಿ ಅಂದಾಜು ಮಾಡಲಾಗಿದೆ. ಇದೇ ಗ್ರಾಮದ ಸುಬ್ಬಿ ಗೋವಿಂದ ಅವರ ಮನೆಗೂ ಸುಮಾರು 50 ಸಾವಿರ ರು. ಹಾನಿಯಾಗಿದೆ.

ಇಲ್ಲಿನ ಕೆರ್ಗಾಲು ಗ್ರಾಮದಲ್ಲಿ ಮತ್ತೆ ಗಾಳಿ ಮಳೆಯ ಅವಾಂತರ ಹೆಚ್ಚಾಗಿದ್ದು, ಮುಕಾಂಬು ಅವರ ಮನೆಗೆ 15,000 ರು., ಸೀತು ಗೋವಿಂದ ಅವರ ದನದ ಕೊಟ್ಟಿಗೆಗೆ 12,000 ರು., ಸುಬ್ಬಿ ಮಾಚಿ ಅವರ ದನದ ಕೊಟ್ಟಿಗೆಗೆ 12,000 ರು., ಯಶೋಧ ಮೀನಾಕ್ಷಿ ಅಮ್ಮ ನವರ ದನದ ಕೊಟ್ಟಿಗೆಗೆ 12,000 ಸಾವಿರ ರು., ಚಿಕ್ಕು ವೆಂಕಮ್ಮ ಅವರ ಮನೆಗೆ 13,000 ರು., ಅನುಸೂಯ ಶ್ರೀನಿವಾಸ ಗಾಣಿಗ ಅವರ ಮನೆಗೆ 12,000 ರು. ಹಾನಿಯಾಗಿದ್ದರೇ, ಬಿಜೂರು ಗ್ರಾಮದ ವೆಂಕಮ್ಮ ಪೂಜಾರಿ ಅವರ ದನದ ಕೊಟ್ಟಿಗೆಗೆ 50,000 ರು. ಮತ್ತು ನಾರಾಯಣ ಶೆಟ್ಟಿಅವರ ದನದ ಕೊಟ್ಟಿಗೆಗೆ 35,000 ರು. ಹಾನಿಯಾಗಿದೆ.

ಬ್ರಹ್ಮಾವರ 2.10 ಲಕ್ಷ ರು.ಹಾನಿ

ಇಲ್ಲಿನ ಉಪ್ಪೂರು ಗ್ರಾಮದ ಮಹಾಬಲ ಮರಕಾಲ ಅವರ ಮನೆಗೆ 65, 700 ರು., ವನಜ ಪೂಜಾರಿ ಅವರ ಮನೆಗೆ 20, 300 ರು., ನಾಗಿ ಸಂಜೀವ ಪುಜಾರಿ ಮನೆಗೆ 10, 750 ರು., ಶಶಿಕಲಾ ಪೂಜಾರಿ ಅವರ ಮನೆಗೆ 11,200 ರು., ಶಾಂತ ಮಾಧವ ಪೂಜಾರಿ ಮನೆಗೆ 24,000 ರು., ಅಣ್ಣಯ್ಯ ಪೂಜಾರಿ ಮನೆಗೆ 6,000 ರು. ಹಾನಿಯಾಗಿದೆ.

ಹಾವಂಜೆ ಗ್ರಾಮದ ಪಾರ್ವತಿ ಅವರ ಮನೆಗೆ 21,100 ರು. ಮತ್ತು ನೀಲಾವರ ಗ್ರಾಮದ ಗಿರಿಜಾ ಆಚಾರಿ ಅವರ ಮನೆಗೆ 50,000 ರು. ನಷ್ಟವಾಗಿದೆ.

Related News

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ
ಪ್ರಮುಖ ಸುದ್ದಿ

KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ

April 21, 2026
ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ

April 20, 2026
ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ
ಪ್ರಮುಖ ಸುದ್ದಿ

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ

April 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.