• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಳೆರಾಯನ ಅಬ್ಬರಕ್ಕೆ ಉಡುಪಿಯಲ್ಲಿ 10 ಮನೆಗಳು ಹಾನಿ

Kiran K by Kiran K
in ರಾಜ್ಯ
ಮಳೆರಾಯನ ಅಬ್ಬರಕ್ಕೆ ಉಡುಪಿಯಲ್ಲಿ 10 ಮನೆಗಳು ಹಾನಿ
0
SHARES
0
VIEWS
Share on FacebookShare on Twitter

ಉಡುಪಿ(ಆ.14): ಈ ಬಾರಿಯ ಮಳೆಗಾಲದಲ್ಲಿ ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳಿಗೆ ಮತ್ತು ಕೃಷಿಗೆ ಹಾನಿಯಾಗಿದ್ದು, ಮಂಗಳವಾರವೂ ಹಾನಿ ಮುಂದುವರಿದಿದೆ.

ಸೋಮವಾರ ರಾತ್ರಿ ಇಲ್ಲಿನ ಯಡ್ತರೆ ಗ್ರಾಮದ ಮರ್ಲಿ ಅಣ್ಣಪ್ಪ ಪೂಜಾರಿ ಅವರ ಹಂಚಿನ ಗೋಡೆ ಮತ್ತು ಮಾಡು ಸಂಪೂರ್ಣ ಕುಸಿದಿದ್ದು ಸುಮಾರು 1 ಲಕ್ಷ ರು. ಹಾನಿ ಅಂದಾಜು ಮಾಡಲಾಗಿದೆ. ಇದೇ ಗ್ರಾಮದ ಸುಬ್ಬಿ ಗೋವಿಂದ ಅವರ ಮನೆಗೂ ಸುಮಾರು 50 ಸಾವಿರ ರು. ಹಾನಿಯಾಗಿದೆ.

ಇಲ್ಲಿನ ಕೆರ್ಗಾಲು ಗ್ರಾಮದಲ್ಲಿ ಮತ್ತೆ ಗಾಳಿ ಮಳೆಯ ಅವಾಂತರ ಹೆಚ್ಚಾಗಿದ್ದು, ಮುಕಾಂಬು ಅವರ ಮನೆಗೆ 15,000 ರು., ಸೀತು ಗೋವಿಂದ ಅವರ ದನದ ಕೊಟ್ಟಿಗೆಗೆ 12,000 ರು., ಸುಬ್ಬಿ ಮಾಚಿ ಅವರ ದನದ ಕೊಟ್ಟಿಗೆಗೆ 12,000 ರು., ಯಶೋಧ ಮೀನಾಕ್ಷಿ ಅಮ್ಮ ನವರ ದನದ ಕೊಟ್ಟಿಗೆಗೆ 12,000 ಸಾವಿರ ರು., ಚಿಕ್ಕು ವೆಂಕಮ್ಮ ಅವರ ಮನೆಗೆ 13,000 ರು., ಅನುಸೂಯ ಶ್ರೀನಿವಾಸ ಗಾಣಿಗ ಅವರ ಮನೆಗೆ 12,000 ರು. ಹಾನಿಯಾಗಿದ್ದರೇ, ಬಿಜೂರು ಗ್ರಾಮದ ವೆಂಕಮ್ಮ ಪೂಜಾರಿ ಅವರ ದನದ ಕೊಟ್ಟಿಗೆಗೆ 50,000 ರು. ಮತ್ತು ನಾರಾಯಣ ಶೆಟ್ಟಿಅವರ ದನದ ಕೊಟ್ಟಿಗೆಗೆ 35,000 ರು. ಹಾನಿಯಾಗಿದೆ.

ಬ್ರಹ್ಮಾವರ 2.10 ಲಕ್ಷ ರು.ಹಾನಿ

ಇಲ್ಲಿನ ಉಪ್ಪೂರು ಗ್ರಾಮದ ಮಹಾಬಲ ಮರಕಾಲ ಅವರ ಮನೆಗೆ 65, 700 ರು., ವನಜ ಪೂಜಾರಿ ಅವರ ಮನೆಗೆ 20, 300 ರು., ನಾಗಿ ಸಂಜೀವ ಪುಜಾರಿ ಮನೆಗೆ 10, 750 ರು., ಶಶಿಕಲಾ ಪೂಜಾರಿ ಅವರ ಮನೆಗೆ 11,200 ರು., ಶಾಂತ ಮಾಧವ ಪೂಜಾರಿ ಮನೆಗೆ 24,000 ರು., ಅಣ್ಣಯ್ಯ ಪೂಜಾರಿ ಮನೆಗೆ 6,000 ರು. ಹಾನಿಯಾಗಿದೆ.

ಹಾವಂಜೆ ಗ್ರಾಮದ ಪಾರ್ವತಿ ಅವರ ಮನೆಗೆ 21,100 ರು. ಮತ್ತು ನೀಲಾವರ ಗ್ರಾಮದ ಗಿರಿಜಾ ಆಚಾರಿ ಅವರ ಮನೆಗೆ 50,000 ರು. ನಷ್ಟವಾಗಿದೆ.

Related News

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.