• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಾರಾಷ್ಟ್ರದಲ್ಲಿ ಬೆಳಗ್ಗೆ 144 ಸೆಕ್ಷನ್, ರಾತ್ರಿ ಕಫ್ರ್ಯೂ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
ಮಹಾರಾಷ್ಟ್ರದಲ್ಲಿ ಬೆಳಗ್ಗೆ 144 ಸೆಕ್ಷನ್, ರಾತ್ರಿ ಕಫ್ರ್ಯೂ
0
SHARES
1
VIEWS
Share on FacebookShare on Twitter

ಪ್ರತಿದಿನ ಮಹಾರಾಷ್ಟ್ರದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಜತೆಗೆ ದೇಶದಲ್ಲೆ ಅತಿ ಹೆಚ್ಚು ಕರೋನಾ ಸೋಂಕಿತರ ಕೇಸ್‍ಅನ್ನು ಮಹಾರಾಷ್ಟ್ರ ಹೊಂದಿದೆ. ಈಗಾಗಿ ಕರೋನಾ ನಿಯಂತ್ರಣ ಮಾಡುವುದು ಹೇಗೆ ಎಂಬ ತಲೆನೋವು ಮಹಾರಾಷ್ಟ್ರ ಸರ್ಕಾರಕ್ಕೆ ಕಾಡುತ್ತಿದೆ.
ಮಹಾರಾಷ್ಟ್ರದಲ್ಲಿ ಸದ್ಯ 1.75 ಲಕ್ಷ ಕೋವಿಡ್ ಸೋಂಕಿತರಿದ್ದು. 75 ಸಾವಿರಕ್ಕೂ ಹೆಚ್ಚು ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಹೆಚ್ಚಿನ ಪ್ರಕರಣ ಮುಂಬೈನದ್ದೇ ಆಗಿದೆ. ದೇಶಾದ್ಯಂತ ಕೇಂದ್ರ ಸರ್ಕಾರ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕಫ್ರ್ಯೂ ಹಾಕಿದೆ. ಈ ನಡುವೆ ಮುಂಬೈ ಪೊಲೀಸ್ ಆಯುಕ್ತರು ಇಡೀ ನಗರಕ್ಕೆ ಅನ್ವಯವಾಗುವಂತೆ 144 ಕಲಂ ನಿಷೇಧಾಜ್ಞೆ ಜಾರಿಮಾಡಿದ್ದಾರೆ.
ಧಾರ್ಮಿಕ ಸ್ಥಳಗಳು ಸೇರಿ ಎಲ್ಲೆಡೆ ನಿಷೇಧಾಜ್ಞೆ ಅನ್ವಯವಾಗಲಿದ್ದು, ನಗರಾಡಳಿತ ಕಂಟೇನ್‍ಮೆಂಟ್ ಝೋನ್ ಎಂದು ಘೋಷಿಸಿದ ಪ್ರದೇಶಗಳಲ್ಲಿ ಯಾರೂ ಕೂಡ ಓಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಜತೆಗೆ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ಕಫ್ರ್ಯೂ ಜಾರಿಯಲ್ಲಿದ್ದು ಈ ವೇಳೆಯಲ್ಲಿ ಯಾರೂ ಹೊರಗೆ ಬರುವಂತೆಯೇ ಇಲ್ಲ. ವೈದ್ಯಕೀಯ ಸೇವೆ ಅಥವಾ ತುರ್ತು ಪರಿಸ್ಥಿತಿ ಇದ್ದರ ಅಷ್ಟೇ ಜನರ ಸಂಚಾರಕ್ಕೆ ಅವಕಾಶವಿದೆ. ಇನ್ನು ಮುಂಬೈ ಜನರು ಅಕ್ಷರಶಃ ಮನೆಯಲ್ಲೆ ಬಂಧಿಯಾಗಲಿದ್ದಾರೆ. ಕರೋನಾ ಸೋಂಕನ್ನು ತಡೆಗಟ್ಟಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಜತೆಗೆ ಜನರು ತಮ್ಮ ಆರೋಗ್ಯ ಕಾಪಾಡಿಕೊಳಲು ಈ ನಿಯಮ ಪಾಲಿಸಲೇಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

Related News

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್
ಆರೋಗ್ಯ

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್

October 4, 2023
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.