• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಂಗಾರು ಅಧಿವೇಶನ: 25 ಸಂಸತ್ ಸದಸ್ಯರಿಗೆ ಕೊರೊನಾ ಪಾಸಿಟಿವ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮುಂಗಾರು ಅಧಿವೇಶನ: 25 ಸಂಸತ್ ಸದಸ್ಯರಿಗೆ ಕೊರೊನಾ ಪಾಸಿಟಿವ್
0
SHARES
0
VIEWS
Share on FacebookShare on Twitter

ಹೊಸದಿಲ್ಲಿ: ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ, ಹೊಸದಿಲ್ಲಿ ಸಂಸದೆ ಮೀನಾಕ್ಷಿ ಲೇಖಿ, ಸತ್ಯಪಾಲ್ ಸಿಂಗ್ ಸೇರಿದಂತೆ 17 ಮಂದಿ ಸಂಸದರು ಹಾಗೂ 9 ಮಂದಿ ರಾಜ್ಯಸಭಾ ಸದಸ್ಯರು ಸೇರಿದಂತೆ ಒಟ್ಟು 25 ಮಂದಿ ಸಂಸತ್ ಸದಸ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಂತ ಕುಮಾರ್ ಹೆಗಡೆ ಸೇರಿದಂತೆ 17 ಮಂದಿ ಎಂಪಿ ಗಳು ಹಾಗೂ 9 ಮಂದಿ ರಾಜ್ಯಸಭಾ ಸದಸ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಂಸದ ಅನಂತ ಕುಮಾರ್ ಹೆಗಡೆ ಶುಕ್ರವಾರ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನದ ಮೂಲಕ ತೆರಳಿದ್ದರು. ಬಳಿಕ ದೆಹಲಿಯಲ್ಲಿ ಎನ್ಐಸಿಪಿಆರ್ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದರು. ಈ ವೇಳೆ ಅನಂತ ಕುಮಾರ್ ಹೆಗಡೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ಲೋಕಸಭಾ ಸದಸ್ಯರಲ್ಲಿ ಬಿಜೆಪಿಯ 11, ವೈಎಸ್ಆರ್ ಕಾಂಗ್ರೆಸ್ನ ಇಬ್ಬರು, ಶಿವಸೇನೆ, ಡಿಎಂಕೆ ಹಾಗೂ ಆರ್ಎಲ್ಪಿಯ ತಲಾ ಒಬ್ಬರು ಎಂಪಿಗಳಿಗೆ ಸೋಂಕು ದೃಢಪಟ್ಟಿದೆ.

Related News

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023
ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಪ್ರಮುಖ ಸುದ್ದಿ

ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ

October 3, 2023
ಎಲೆಕ್ಟ್ರಿಕ್,ಹೈಬ್ರಿಡ್ ವಾಹನಗಳ ಮಾರಾಟದಲ್ಲಿ ಬಾರಿ ಏರಿಕೆ: ಡೀಸೆಲ್ ವಾಹನ ಮಾರಾಟ 2% ಇಳಿಕೆ
ದೇಶ-ವಿದೇಶ

ಎಲೆಕ್ಟ್ರಿಕ್,ಹೈಬ್ರಿಡ್ ವಾಹನಗಳ ಮಾರಾಟದಲ್ಲಿ ಬಾರಿ ಏರಿಕೆ: ಡೀಸೆಲ್ ವಾಹನ ಮಾರಾಟ 2% ಇಳಿಕೆ

October 3, 2023
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 119 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 119 ಹುದ್ದೆಗಳಿಗೆ ಅರ್ಜಿ ಆಹ್ವಾನ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.