• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಂಗಾರು ಅಧಿವೇಶನ: 25 ಸಂಸತ್ ಸದಸ್ಯರಿಗೆ ಕೊರೊನಾ ಪಾಸಿಟಿವ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮುಂಗಾರು ಅಧಿವೇಶನ: 25 ಸಂಸತ್ ಸದಸ್ಯರಿಗೆ ಕೊರೊನಾ ಪಾಸಿಟಿವ್
0
SHARES
7
VIEWS
Share on FacebookShare on Twitter

ಹೊಸದಿಲ್ಲಿ: ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ, ಹೊಸದಿಲ್ಲಿ ಸಂಸದೆ ಮೀನಾಕ್ಷಿ ಲೇಖಿ, ಸತ್ಯಪಾಲ್ ಸಿಂಗ್ ಸೇರಿದಂತೆ 17 ಮಂದಿ ಸಂಸದರು ಹಾಗೂ 9 ಮಂದಿ ರಾಜ್ಯಸಭಾ ಸದಸ್ಯರು ಸೇರಿದಂತೆ ಒಟ್ಟು 25 ಮಂದಿ ಸಂಸತ್ ಸದಸ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಂತ ಕುಮಾರ್ ಹೆಗಡೆ ಸೇರಿದಂತೆ 17 ಮಂದಿ ಎಂಪಿ ಗಳು ಹಾಗೂ 9 ಮಂದಿ ರಾಜ್ಯಸಭಾ ಸದಸ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಂಸದ ಅನಂತ ಕುಮಾರ್ ಹೆಗಡೆ ಶುಕ್ರವಾರ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನದ ಮೂಲಕ ತೆರಳಿದ್ದರು. ಬಳಿಕ ದೆಹಲಿಯಲ್ಲಿ ಎನ್ಐಸಿಪಿಆರ್ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದರು. ಈ ವೇಳೆ ಅನಂತ ಕುಮಾರ್ ಹೆಗಡೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ಲೋಕಸಭಾ ಸದಸ್ಯರಲ್ಲಿ ಬಿಜೆಪಿಯ 11, ವೈಎಸ್ಆರ್ ಕಾಂಗ್ರೆಸ್ನ ಇಬ್ಬರು, ಶಿವಸೇನೆ, ಡಿಎಂಕೆ ಹಾಗೂ ಆರ್ಎಲ್ಪಿಯ ತಲಾ ಒಬ್ಬರು ಎಂಪಿಗಳಿಗೆ ಸೋಂಕು ದೃಢಪಟ್ಟಿದೆ.

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.