• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮುಂಬೈ: ಮಳೆಗೆ 4 ಬಲಿ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಮುಂಬೈ: ಮಳೆಗೆ 4 ಬಲಿ

Representative Image (Photo ANI)

0
SHARES
8
VIEWS
Share on FacebookShare on Twitter

ಮುಂಬೈ: ಒಂದು ಕಡೆ ಕೊರೊನಾದಿಂದ ತತ್ತರಿಸಿರುವ ಮಹಾರಾಷ್ಟ್ರಾ ಜನತೆಗೆ ಇದೀಗ ವರುಣನ ಕಾಟ ಕೂಡಾ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅತೀ ಮಳೆಯಿಂದ ಎರಡು ಕಡೆಗಳಲ್ಲಿ ಕಟ್ಟಡ ಕುಸಿದಿದ್ದು ಘಟನೆಯಲ್ಲಿ 4 ಜನರು ಮೃತಪಟ್ಟಿದ್ದಾರೆ. 17 ಜನರು ಗಾಯಗೊಂಡಿದ್ದಾರೆ.

ಮುಂಬೈನ ಮಲಾಡ್‌ ಪ್ರದೇಶದ ಮಲ್ವಾನಿ ಭಾಗದಲ್ಲಿ ಮನೆಯ ಒಂದು ಭಾಗ ಕುಸಿದಿದ್ದು, ಮನೆಯ ಅವಶೇಷದ ಅಡಿಯಲ್ಲಿ ಸುಮಾರು 17 ಜನ ಸಿಲುಕಿದ್ದರು. ಘಟನೆಯಲ್ಲಿ ಉಸಿರುಗಟ್ಟಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದವರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಈ ಪೈಕಿ ನಾಲ್ಕು ಜನರಿಗೆ ಗಾಯಗಳಾಗಿವೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ 2
ದಕ್ಷಿಣ ಮುಂಬೈನ ಫೋರ್ಟ್​ ಭಾಗದಲ್ಲಿ ಕಟ್ಟಡ ಕುಸಿದ ಪರಿಣಾಮ, ಇಬ್ಬರು ಮೃತಪಟ್ಟಿದ್ದಾರೆ. 14 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪುಣೆ, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇನ್ನು, ಮಳೆಯಿಂದ ಈ ಭಾಗದಲ್ಲಿ ಕೃಷಿ ಚುಟುವಟಿಕೆ ಕೂಡ ಚುರುಕುಗೊಂಡಿದೆ.

Related News

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ

May 11, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.