• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಮುರುಘಶ್ರೀ ಪ್ರಶಸ್ತಿ

Sharadhi by Sharadhi
in ಮನರಂಜನೆ
ಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಮುರುಘಶ್ರೀ ಪ್ರಶಸ್ತಿ
0
SHARES
0
VIEWS
Share on FacebookShare on Twitter

ಚಿತ್ರದುರ್ಗ: ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಐವರು ʻಮುರುಘಾಶ್ರೀʼ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ‘ಮುರುಘಾಶ್ರೀ’ ಪ್ರಶಸ್ತಿಗೆ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಟ ‘ಮುಖ್ಯಮಂತ್ರಿ’ ಚಂದ್ರು, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್‌ ಹಾಗೂ ಧರ್ಮದರ್ಶಿ ಎಸ್‌.ಷಣ್ಮುಖಪ್ಪ ಅವರು ಭಾಜನರಾಗಲಿದ್ದಾರೆ’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹತ್ತು ಭಾಷೆಗಳಲ್ಲಿ ಮಾತನಾಡಬಲ್ಲ ಸಾಮರ್ಥ್ಯವನ್ನು ಹೊಂದಿರುವ 17 ವರ್ಷದ ಬಾಲಕಿ ಜಾಹ್ನವಿ ಪನ್ವಾರ್‌ ಅವರನ್ನು ‘ಭರಮಣ್ಣನಾಯಕ ಶೌರ್ಯʼ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುರುಘಾಶ್ರೀ ಹಾಗೂ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಅ.24ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.