• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುನಿರತ್ನ ಹಾಗೂ ಸಂಪುಟ ಸಚಿವರಿಗೆ ಡಿಕೆಶಿ ತಿರುಗೇಟು

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮುನಿರತ್ನ ಹಾಗೂ ಸಂಪುಟ ಸಚಿವರಿಗೆ ಡಿಕೆಶಿ ತಿರುಗೇಟು
0
SHARES
1
VIEWS
Share on FacebookShare on Twitter

ಬೆಂಗಳೂರು, ಅ.30: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದ ದೇವಾಲಯ ಹಾಗೂ ಚರ್ಚ್​​ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮುಖ್ಯಮಂತ್ರಿ ಆಗಬೇಕು ಎಂದು ಹೇಳುತ್ತಾರೆ. ಡಿಕೆ ಶಿವಕುಮಾರ್ ಬೆಂಬಲಕ್ಕೆ ಯಾರು ಇಲ್ಲ ಎಂದು ಹೇಳುತ್ತಾರೆ. ಇದು ಸತ್ಯದ ಸಂಗತಿ. ನಾನು ಒಂಟಿ,  ಈ ಭೂಮಿಗೆ ಬರುವಾಗ ನಾನೊಬ್ಬನೇ ಬಂದೆ, ಸಾಯುವಾಗಲು ನನ್ನ ಜೊತೆ ಯಾರು ಬರುವುದಿಲ್ಲ. ಮುನಿರತ್ನ ಅವರು ಅವಾಗ ಸಿನೆಮಾ ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದರು, ಈಗ ನಟರಾಗಿದ್ದಾರೆ, ಅವರಿಗೆ ನಾನು ಹಾರೈಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಅನೇಕ ಶಾಸಕರು, ಮಂತ್ರಿಗಳು ಅನೇಕ ರೀತಿಯಲ್ಲಿ ಮಾತನಾಡಿದ್ದಾರೆ. ಆ ಬಗ್ಗೆ ನಾನೀಗ ವ್ಯಾಖ್ಯಾನಿಸುವುದಿಲ್ಲ. ಕಾಂಗ್ರೆಸ್‌ ನನ್ನ ರಕ್ತದಿಂದ ಬಂದಿದೆ. ನನ್ನ ಉಸಿರು ಕಾಂಗ್ರೆಸ್‌ ಎಂದು ಮುನಿರತ್ನ ಅವರೇ ಈ ಹಿಂದೆ ಹೇಳಲಿಲ್ವಾ? ಎಂದು ಪ್ರಶ್ನಿಸಿದರು.

ಪ್ರಚಾರ ಕಾರ್ಯಕ್ಕೆ ತಡೆ ಒಡ್ಡಿದ್ದಾರೆ, ಎಂದರೆ ರಾಜ್ಯದ ಮುಖ್ಯಮಂತ್ರಿಗೆ ಯಾವ ರೀತಿಯ ಆತಂಕವಿದೆ ಎಂಬುದನ್ನು ನೀವೆ ಕಣ್ಣಾರೆ ನೋಡಬಹುದು. ಈ ಹಂತದಲ್ಲಿ ಅವರು ಯಾಕೆ ಕಣ್ಣೀರನ್ನು ಸುರಿಸಬೇಕು? ಅಂತಹ ತೊಂದರೆ ಏನು ಒದಗಿ ಬಂದಿದೆ. ವೋಟರ್ ಐಡಿ ಪ್ರಿಂಟ್ ಮಾಡಿ ಹಣ ಹಂಚುತ್ತಿರುವುದುನಿಜ. ನಕಲಿ ವೋಟರ್ ಐಡಿ ಬಗ್ಗೆ ಇದೆ ಮುನಿರತ್ನ ಬಗ್ಗೆ ಈ ಹಿಂದೆ ಮೋದಿ, ಯಡಿಯೂರಪ್ಪನವರು  ಮಾತನಾಡಿದ್ದಾರೆ. ಈಗ ಅವರನ್ನು ಇದೇ ಮುಖಂಡರು ಸಮರ್ಥನೆ ಮಾಡಿಕೊಳ್ಳಲಿ ಎಂದು ಮುನಿರತ್ನ ಹಾಗೂ ಸಂಪುಟ ಸಚಿವರಿಗೆ ಡಿಕೆಶಿ ತಿರುಗೇಟು ‌ನೀಡಿದರು. ಇದಾದ ಬಳಿಕ ರಾಜರಾಜೇಶ್ವರಿನಗರದ ವೀನಸ್ ಚರ್ಚ್​​​ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Related News

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ
ಪ್ರಮುಖ ಸುದ್ದಿ

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ

December 8, 2023
ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!
ಆರೋಗ್ಯ

ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!

December 8, 2023
ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್
ದೇಶ-ವಿದೇಶ

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

December 8, 2023
ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ದೇಶ-ವಿದೇಶ

ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

December 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.