• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೂರನೇ ಮಹಾಯುದ್ಧಕ್ಕೆ ಮೂಹರ್ತ ಫಿಕ್ಸ್ ..?

Kiran K by Kiran K
in ದೇಶ-ವಿದೇಶ
ನಟ ಕೋಮಲ್ ಮೇಳೆ ಹಲ್ಲೆ; ಕಿಚ್ಚನ ಹೆಸರನ್ನು ಬಳಸ್ತಿರೋದಕ್ಕೆ ಜಗ್ಗೇಶ್ ಕೊಟ್ಟ ಉತ್ತರವೇನು..?
0
SHARES
7
VIEWS
Share on FacebookShare on Twitter

ಇರಾಕ್‍ನಲ್ಲಿ ನೆಲೆಸಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ  ಇರಾನ್ ಇಂದು ದಾಳಿ ನಡೆಸಿದ್ದು, ದಾಳಿಯಲ್ಲಿ 80 ಉಗ್ರರು ಮೃತಪಟ್ಟಿದ್ದಾರೆಂದು ಇರಾನ್ ಹೇಳಿಕೊಂಡಿದ್ದು . ಇದಕ್ಕೆ ಸಂಬಂಧಪಟ್ಟಂತೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್  ಟ್ರಂಪ್  ಆಲ್ ಇಸ್ ವೆಲ್ ಅಂತ ಟ್ವೀಟ್ ಮಾಡೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಅಂದಹಾಗೆ ಇರಾನ್‍ನ  ಸೇನಾಧಿಕಾರಿ ಖಾಸಿಂ ಸೋಲೆಮನಿ ಹತ್ಯೆ ಮಾಡಿರೋ ಹಿನ್ನಲೆ ದಾಳಿ  ನಡೆಸಿದ್ದು , ಇರಾನ್‍ನ ಎರಡು ಕ್ಷಿಪಣಿ ಇರಾಕ್‍ನ ಸೇನಾ ನೆಲೆಗಳ ಮೇಲೆ  ದಾಳಿ ನಡೆಸಿದ್ದು            ಕನಿಷ್ಠ 10 ರಾಕೆಟ್‍ಗಳು ಇರಾಕ್‍ನಲ್ಲಿರುವ ಅಲ್  ಅಸಾದ್   ವಾಯುನೆಲೆಗೆ ಅಪ್ಪಳಿಸಿದೆಯೆಂದು ತಿಳಿದು ಬಂದಿದೆ.  ಇನ್ನು ಈ ದಾಳಿಯಿಂದಾಗಿ  ಇರಾಕ್‍ನಲ್ಲಿನ ಅಮೇರಿಕಾ  ಸೇನಾ ನೆಲೆಯಲ್ಲಿನ  ಹೆಲಿಕಾಫ್ಟರ್‍ಗಳು ಹಾಗೂ ಸೇನಾ ಸಾಮಾಗ್ರಿಗಳಿಗೆ ಹಾನಿಯಾಗಿದೆ. ಇನ್ನು ಈ ದಾಳಿಯ ಬೆನ್ನಲ್ಲೇ ಅಮೇರಿಕಾಕ್ಕೆ  ಇರಾನ್‍ಗೆ ಎಚ್ಚರಿಕೆ ನೀಡಿದ್ದು ಇನ್ನೊಮ್ಮೆ ಇಂಥಹ ಕೃತ್ಯಗಳು ನಡೆದ್ರೆ ಅಮೇರಿಕಾವನ್ನು ಹೊಸುಕಿಹಾಕುತ್ತೇವೆಂದು  ಎಚ್ಚರಿಕೆ ನೀಡಿದೆ 

Related News

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026
ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ
ದೇಶ-ವಿದೇಶ

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ

July 21, 2026
ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.