• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೇ 25ರಿಂದ ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರದಿಂದ ಅಸ್ತು.

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ಕೊರೋನಾ ವೈರಸ್ ಮಹಾಮಾರಿ ಕಾಲಿಟ್ಟಾಗಿನಿಂದ ಲಾಕ್ಡೌನ್ ಮಾಡಲಾಗಿದ್ದು ಸುಮಾರು ಎರಡು ತಿಂಗಳ ಬಳಿಕ ದೇಶಿಯ ವಿಮಾನ ಸಂಚಾರ ಆರಂಭವಾಗುತ್ತಿದೆ.. ಮೇ 25ರಿಂದ ವಿಮಾನ ಹಾರಾಟಕ್ಕೆ ಕೇಂದ್ರ ಸಕರ್ಾರ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಕರ್ಾರಿ ಸ್ವಾಮ್ಯದ ಹಾಗೂ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಈ ಸಂದೇಶವನ್ನು ನಾಗರಿಕ ವಿಮಾನಯಾನ ಸಚಿವ ಹದರ್ಿಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ

ಇನ್ನು ಇದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಕೇಂದ್ರ ಸಕರ್ಾರ ಪ್ರಕಟ ಮಾಡಲಿದ್ದು ಮುಂಗಡವಾಗಿ ಟಿಕೆಟ್ ಬುಕ್ಕಿಂಗ್ಗೆ ಅವಕಾಶ ಮಾಡಿಕೊಡಲಾಗಿದೆ.ಇನ್ನು ಏಳು ವಿಭಾಗಗಳಾಗಿ ವಿಂಗಡಿಸಲಾಗಿದ್ದು ಅದಕ್ಕೆ ತಕ್ಕಂತೆ ವಿಮಾನ ಟಿಕೆಟ್ಗಳನ್ನು ಮಾರಾಟ ಮಾಡಲಾಗುತ್ತದೆ.ಇನ್ನು ಬೆಂಗಳೂರಿನಿಂದ ದೆಹಲಿ ವಿಮಾನ ಪ್ರಯಾಣ ಐದನೇ ವಿಭಾಗದ ಅಡಿಯಲ್ಲಿ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ದೆಹಲಿ ಪ್ರಯಾಣ ಮಾಡಲು 120, 150 ನಿಮಿಷಗಳು ಸಮಯ ತೆಗೆದುಕೊಳ್ಳುತ್ತೆ.

ಅಂದಹಾಗೆ ಈ ವಿಭಾಗದಲ್ಲಿ ಟಿಕೆಟ್ಬೆಲೆ ಕನಿಷ್ಟ 4500 ರೂ ಗರಿಷ್ಟ 13000 ರು ನಿಗದಿಯಾಗಿದೆ. ಇದಕ್ಕಿಂತ ಹೆಚ್ಚಿಗೆ ಟಿಕೆಟ್ ಮಾರಾಟ ಮಾಡುವ ಹಾಗಿಲ್ಲ ಅನ್ನೋದು ಕೇಂದ್ರದ ಖಡಕ್ ಆದೇಶವಾಗಿದೆ. ಇನ್ನು ಮೇ 25 ರಿಂದ ಆಗಸ್ಟ್ 24ರವರೆಗೂ ಈ ಮಾರ್ಗಸೂಚಿ ಅನ್ವಯವಾಗಲಿದೆ. ಆದುದರಿಂದ ಕೇಂದ್ರದ ಮುಂದಿನ ಆದೇಶದವರೆಗೂ ಎಲ್ಲ ವಿಮಾನಯಾನ ಸಂಸ್ಥೆಗಳು ಅವುಗಳ ಅವಧಿಯ ಆಧಾರದಲ್ಲಿ ಟಿಕೆಟ್ ಬೆಲೆಗಳನ್ನು ನಿಗದಿಪಡಿಸಬೇಕು

Related News

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್
ಆರೋಗ್ಯ

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್

October 4, 2023
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.