• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ರಚಿತಾ ಬದಲಿಗೆ ಶಾನ್ವಿ..!

padma by padma
in ಮನರಂಜನೆ
ರಚಿತಾ ಬದಲಿಗೆ ಶಾನ್ವಿ..!
0
SHARES
0
VIEWS
Share on FacebookShare on Twitter

ಕಸ್ತೂರಿ ನಿವಾಸ ಹೆಸರಲ್ಲಿ ಮಾಧ್ಯಮಗೋಷ್ಠಿ ನಡೆದಾಗ ಆ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿದ್ದರು. ಆದರೆ ಈಗ ಚಿತ್ರದ ಹೆಸರು ಬದಲಾಗಿದೆ. ಕಸ್ತೂರಿ ಮಹಲ್ ಎನ್ನುವ ಈ ಚಿತ್ರದಿಂದ ರಚಿತಾ ಹೊರಗೆ ನಡೆದಿರುವುದು ಈಗಾಗಲೇ ಹಳೆಯ ವಿಷಯ. ಹೊಸ ಸುದ್ದಿ ಏನು ಅಂದರೆ, ಅಕ್ಟೋಬರ್‌ನಲ್ಲಿ ಚಿತ್ರೀಕರಣ ಆರಂಭಿಸಲಿರುವ ಚಿತ್ರದಲ್ಲಿ ನಾಯಿಯಾಗಲು ಶಾನ್ವಿ ಶ್ರೀವಾಸ್ತವ್ ಒಪ್ಪಿಕೊಂಡಿದ್ದಾರೆ.

`ಅವನೇ ಶ್ರೀಮನ್ನಾರಾಯಣ’ ಚಿತ್ರದಿಂದ ಪರಭಾಷೆಗಳಲ್ಲಿಯೂ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿರುವ ತಾರೆ ಶಾನ್ವಿ. ತಮ್ಮ ಕನ್ನಡದ ಮೊದಲ ಚಿತ್ರವಾದ ಚಂದ್ರಲೇಖದಲ್ಲೇ ಹಾರರ್ ಪಾತ್ರದ ಮೂಲಕ ಗಮನ ಸೆಳೆದಿದ್ದ ಶಾನ್ವಿಗೆ ಈಗ ಮತ್ತೊಮ್ಮೆ ಅಂಥದೊಂದು ಪಾತ್ರ ನಿರ್ವಹಿಸುವ ಅವಕಾಶ ದೊರಕಿದೆ. ದಿನೇಶ್ ಬಾಬು ಅವರಂಥ ಹಿರಿಯ ನಿರ್ದೇಶಕರ ಜತೆಗಿನ ಕಾಂಬಿನೇಶನ್ ಹೇಗೆ ಮೂಡಿ ಬರಲಿದೆ ಎನ್ನುವುದನ್ನು ಮುಂದಿನ ದಿನಗಳು ಹೇಳಲಿವೆ.

ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ‌ಅವರೇ ಕತೆ, ಚಿತ್ರಕತೆ,ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.
ಅಕ್ಟೋಬರ್ 5ರಿಂದ ಕಸ್ತೂರಿ ಮಹಲ್‌ ಗೆ ಕೊಟ್ಟಿಗೆಹಾರದಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

ಶ್ರೀಭವಾನಿ‌ ಆರ್ಟ್ಸ್ ಹಾಗೂರು ಬಿನ್ ರಾಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ಹಾಗೂ ರುಬಿನ್ ರಾಜ್ ಅವರು ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನವಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂದ ಅಶೋಕ್, ರಂಗಾಯಣ ರಘು, ನಾರಾಯಣ ಸ್ವಾಮಿ, ಶ್ರುತಿ ಪ್ರಕಾಶ್, ಕಾಶಿಮಾ, ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related News

ವದಂತಿಗಳಿಗೆ ತೆರೆ ಎಳೆದ ಶೇರ್‌ಷಾ ಜೋಡಿ ; ಫಿಕ್ಸ್‌ ಆಯ್ತು ಮದುವೆ ದಿನಾಂಕ, ಸ್ಥಳ
ಮನರಂಜನೆ

ವದಂತಿಗಳಿಗೆ ತೆರೆ ಎಳೆದ ಶೇರ್‌ಷಾ ಜೋಡಿ ; ಫಿಕ್ಸ್‌ ಆಯ್ತು ಮದುವೆ ದಿನಾಂಕ, ಸ್ಥಳ

February 2, 2023
ಪಠಾಣ್ ಗೆಲುವಿಗೆ ಬೇರೇನೆ ಕಾರಣವಿದೆ : ಸ್ಪೋಟಕ ಹೇಳಿಕೆ ಕೊಟ್ಟ ನಟಿ ಕಂಗನಾ ರಣಾವತ್
ಮನರಂಜನೆ

ಪಠಾಣ್ ಗೆಲುವಿಗೆ ಬೇರೇನೆ ಕಾರಣವಿದೆ : ಸ್ಪೋಟಕ ಹೇಳಿಕೆ ಕೊಟ್ಟ ನಟಿ ಕಂಗನಾ ರಣಾವತ್

January 31, 2023
ವ್ಯಾಂಪೈರ್ ಡೈರೀಸ್ ಸಿರೀಸ್‌ನ ಖ್ಯಾತ ನಟಿ ಅನ್ನಿ ವರ್ಶಿಂಗ್ ನಿಧನ ; ಕಂಬನಿ ಮಿಡಿದ ಹಾಲಿವುಡ್
ಮನರಂಜನೆ

ವ್ಯಾಂಪೈರ್ ಡೈರೀಸ್ ಸಿರೀಸ್‌ನ ಖ್ಯಾತ ನಟಿ ಅನ್ನಿ ವರ್ಶಿಂಗ್ ನಿಧನ ; ಕಂಬನಿ ಮಿಡಿದ ಹಾಲಿವುಡ್

January 30, 2023
ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..
ಮನರಂಜನೆ

ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.