• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ ಅನ್‍ಲಾಕ್ 3.0 ಮಾರ್ಗಸೂಚಿ ಬಿಡುಗಡೆ

Kiran K by Kiran K
in ರಾಜ್ಯ
ರಾಜ್ಯದಲ್ಲಿ ಅನ್‍ಲಾಕ್ 3.0 ಮಾರ್ಗಸೂಚಿ ಬಿಡುಗಡೆ
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕೊರೊನಾ ಹಿನ್ನೆಲೆಯಲ್ಲಿ ವಿಧಿಸಿದ್ದ ಲಾಕ್‍ಡೌನ್ ನಿಯಮಗಳಿಗೆ ಸಡಿಲಿಕೆಗೊಳಿಸಿರುವ ರಾಜ್ಯ ಸರ್ಕಾರ, ಗುರುವಾರ ಅನ್‌ಲಾಕ್‌ 3.0 ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರದ ಅನ್‍ಲಾಕ್‍ 3.0 ಮಾರ್ಗಸೂಚಿ ಬಹುತೇಕ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅಂಶಗಳನ್ನೇ ಒಳಗೊಂಡಿದೆ. ಮುಖ್ಯವಾಗಿ ಸಂಡೇ ಲಾಕ್‍ಡೌನ್ ರದ್ದುಗೊಳಿಸಿದ್ದು, ರಾತ್ರಿ ಕರ್ಫ್ಯೂ ಸಹ ತೆರವುಗೊಳಿಸಲಾಗಿದೆ. ಹಾಗಾದರೆ ಅನ್‌ಲಾಕ್‌ 3.0 ಮಾರ್ಗಸೂಚಿಯಲ್ಲಿ ರಾಜ್ಯದಲ್ಲಿ ಏನಿರುತ್ತೆ, ಏನಿರಲ್ಲ ಎಂಬ ಮಾಹಿತಿ ಹೀಗಿದೆ.

ಏನಿರುತ್ತೆ? ಅನ್‍ಲಾಕ್‍ 3.0 ನಿಯಮದಲ್ಲಿ ಪ್ರಮುಖವಾಗಿ ಜಿಮ್‍ ತೆರೆಯಲು ಅವಕಾಶ ನೀಡಿದ್ದು, ಆಗಸ್ಟ್‌ 5 ರಿಂದ ಜಿಮ್‌ ಕೇಂದ್ರಗಳ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ. ಇದರೊಂದಿಗೆ ಯೋಗ ಕೇಂದ್ರ ತೆರೆಯುವುದಕ್ಕೂ ಅವಕಾಶ, ಸ್ವಾತಂತ್ರ್ಯ ದಿನಾಚರಣೆಗೆ ಒಪ್ಪಿಗೆ. ಆಚರಣೆ ವೇಳೆ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್‌ ಧರಿಸುವುದು ಕಡ್ಡಾಯ. ಜತೆಗೆ ಅಂತಾರಾಜ್ಯ, ಅಂತರಜಿಲ್ಲಾ ಓಡಾಟಕ್ಕೆ ಯಾವ ನಿರ್ಬಂಧವೂ ಇಲ್ಲ.

ಏನಿರಲ್ಲ? : ಆದರೆ ಅನ್‍ಲಾಕ್‍ 3.0 ನಿಯಮದಲ್ಲಿ ಆಗಸ್ಟ್‌ 31 ರವರೆಗೆ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಈಜುಕೊಳ, ಚಿತ್ರಮಂದಿರ, ಮೆಟ್ರೊ ಬಂದ್‌ ಮುಂದುವರಿಕೆ. ಕ್ರೀಡಾ ಚಟುವಟಿಕೆಗಳಿಗೆ ಸದ್ಯಕ್ಕಿಲ್ಲ ಅನುಮತಿ. ರಾಜಕೀಯ, ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ. ಮನರಂಜನಾ ಪಾರ್ಕ್‌, ಅಸೆಂಬ್ಲಿ ತೆರೆಯುವಂತಿಲ್ಲ.

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.