• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ರಾಜ್ಯದಲ್ಲಿ ಇಂದು ೧೦ ಕೊರೊನಾ ಪಾಸಿಟಿವ್ ಕೇಸ್ : ಸೋಂಕಿತರ ಸಂಖ್ಯೆ ೭೪ಕ್ಕೆ ಏರಿಕೆ

Kiran K by Kiran K
in Vijaya Time, ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್
0
SHARES
11
VIEWS
Share on FacebookShare on Twitter

ಇಂದು ಒಂದೇ ದಿನ ರಾಜ್ಯದಲ್ಲಿ ೧೦ ಕೊರೋನಾ ಪಾಸಿಟಿವ್ ಕೇಸ್ ದೃಢವಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಅಲ್ಲದೇ ಇದುವರೆಗೆ ಕೊರೊನಾ ಸೋಂಕಿನಿAದಾಗಿ ೩ ಬಲಿಯಾಗಿದ್ದರೇ, ೫ ಜನರು ಕೊರೊನಾ ಸೋಂಕಿನಿAದ ಗುಣಮುಖರಾಗಿರುವುದಾಗಿ ತಿಳಿಸಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ ೧೦ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೇ ೩೬ನೇ ರೋಗಿಯ ಸಂಪರ್ಕದಲ್ಲಿದ್ದAತ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಿಪೋರ್ಟ್ ನಲ್ಲಿ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ೭೪ಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಶಾಕಿಂಗ್ ನ್ಯೂಸ್ ಅಂದ್ರೇ ಚಿಕ್ಕಬಳ್ಳಾಪುರದ ೧೯ನೇ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದAತ ೫ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಅಲ್ಲದೇ ೨೫ನೇ ಸೋಂಕಿತರಿAದ ಅವರ ಮಗನಿಗೂ ಇಂದು ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ.

Related News

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ

May 11, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.