• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜ್ಯ ಸರ್ಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ : ಡಿ.ಕೆ.ಶಿವಕುಮಾರ್‍ ಆರೋಪ

Kiran K by Kiran K
in ದೇಶ-ವಿದೇಶ, ರಾಜಕೀಯ, ರಾಜ್ಯ
ರಾಜ್ಯ ಸರ್ಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ : ಡಿ.ಕೆ.ಶಿವಕುಮಾರ್‍ ಆರೋಪ
0
SHARES
3
VIEWS
Share on FacebookShare on Twitter

ಬೆಂಗಳೂರು:  ರಾಜ್ಯದಲ್ಲಿ ಒಂದೆಡೆ ಕೊರೊನಾ ಮಹಾಮಾರಿ ಆರ್ಭಟ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪ ಮುಂದುವರಿದಿದೆ

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರ ಕೋವಿಡ್-19 ವಿಚಾರದಲ್ಲಿ ನಮ್ಮ ಬಳಿ ಸಹಕಾರ ಕೇಳಿದ್ದಾರೆ. ನಾವು ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಆದರೆ ಈ ಸರ್ಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ.
ಬೆಂಗಳೂರಿನಲ್ಲಿ ಒಂಬತ್ತು ಜನ ಮಂತ್ರಿಗಳು ಸೇರಿ ಏನು ಮಾಡುತ್ತಿದ್ದಾರೆ. ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಲಿಲ್ಲ. ರೋಗಕ್ಕೆ ತುತ್ತಾದವರಿಗೆ ಧೈರ್ಯ ತುಂಬಲಿಲ್ಲ. ಸತ್ತವರನ್ನು ಕೀಳಾಗಿ ನೋಡಿಕೊಂದ್ದೀರಿ. ಬಿಜೆಪಿ ಸರ್ಕಾರದವರು ಕೋವಿಡ್ ಸೋಂಕು ಹರಡಿಸುವುದರ ಜೊತೆಗೆ ಭ್ರಷ್ಟಾಚಾರದ ಸೋಂಕು ಹಂಚಿದರು ಎಂದು ಆರೋಪಿಸಿದರು.

ಕಾರ್ಮಿಕರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಸೋಂಕು ಕಂಡುಬಂದು 110 ದಿನ ಆದ ಮೇಲೆ ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡುತ್ತಿದ್ದಾರೆ. ಹೋಟೆಲ್ ಉದ್ಯಮದವರು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.  ಶಿಕ್ಷಣ ವ್ಯವಸ್ಥೆಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ವೃತ್ತಿಪರರಿಗೆ 5000 ರೂ. ಕೊಡುವುದಾಗಿ ಹೇಳಿದ್ದರು. ಶೇ.10 ಜನರಿಗೂ ಅದು ತಲುಪಿಲ್ಲ. ಆಶಾ ಕಾರ್ಯಕರ್ತೆಯರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಅವರನ್ನು ಕರೆದು ಮಾತನಾಡಲು ಆಗುತ್ತಿಲ್ಲ. ಪೌರ ಕಾರ್ಮಿಕರಿಗೆ ಜೀವನದ ರಕ್ಷಣೆಯಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ನೀವು ಯಾವುದೇ ಅವ್ಯಹಾರ ಮಾಡಿಲ್ಲ ಎಂದಾದರೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆ ಮಾಡಲು, ತಪಾಸಣೆ ಮಾಡಲು ಅವಕಾಶ ಕೊಡಿ. ಅದಕ್ಕೂ ಅನುಮತಿ ನೀಡಲು ನಿಮ್ಮ ಮನಸ್ಸು ಒಪ್ಪುತ್ತಿಲ್ಲವೇ ಎಂದು ಪ್ರಶ್ನಿಸಿದರು.

21 ದಿನದಲ್ಲಿ ಕೋವಿಡ್-19 ಯುದ್ಧ ಗೆಲ್ಲುತ್ತೇವೆ ಎಂದು ಹೇಳಿದ್ದಿರಿ. ಈಗ 121 ದಿನ ಆಗಿದೆ. ಇದನ್ನು ಆಧುನಿಕ ಭಾರತದ ಕೌರವರ ಲೂಟಿ ಅಂತ ಕರೆಯಬೇಕೆ? ಇಡೀ ದೇಶದಲ್ಲಿ ಕರ್ನಾಟಕ ಕಪ್ಪು ಚುಕ್ಕೆಯಾಗಿದೆ ಎಂದು ಡಿಕೆಶಿ ಆರೋಪಿಸಿದರು.

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆಧಾರ್ ಆಧಾರಿತ ಶಕ್ತಿ ಯೋಜನೆಗೆ ಬ್ರೇಕ್; ಮಹಿಳಾ ಪ್ರಯಾಣಿಕರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸರ್ಕಾರ ನಿರ್ಧಾರ
ಪ್ರಮುಖ ಸುದ್ದಿ

ಆಧಾರ್ ಆಧಾರಿತ ಶಕ್ತಿ ಯೋಜನೆಗೆ ಬ್ರೇಕ್; ಮಹಿಳಾ ಪ್ರಯಾಣಿಕರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸರ್ಕಾರ ನಿರ್ಧಾರ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.