• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರೀಯ ವೈದ್ಯರ ದಿನ: ವೈದ್ಯರಿಗೆ ಗಣ್ಯರಿಂದ ಧನ್ಯವಾದ

Kiran K by Kiran K
in ದೇಶ-ವಿದೇಶ
ರಾಷ್ಟ್ರೀಯ ವೈದ್ಯರ ದಿನ: ವೈದ್ಯರಿಗೆ ಗಣ್ಯರಿಂದ ಧನ್ಯವಾದ
0
SHARES
12
VIEWS
Share on FacebookShare on Twitter

ಜುಲೈ.1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದ್ದು. ಎಲ್ಲ ವೈದ್ಯರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ ಇನ್ನು ಹಲವಾರು ರಾಜಕೀಯ ಗಣ್ಯರು ಧನ್ಯವಾದ ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋವಿಡ್-19 ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ನಮ್ಮ ಎಲ್ಲ ವೈದ್ಯರಿಗೆ ಮತ್ತು ಅವರ ಅಸಾಧಾರಣ ಕೆಲಸಕ್ಕೆ ಭಾರತ ಅಭಿನಂದಿಸುತ್ತದೆ ಎಂದು ಸಾಮಾಜಿಕ ಜಾಲತಾಣವಾದ ಟ್ವಿಟರ್‍ನಲ್ಲಿ ಟ್ವಿಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ ಮಾಡಿ ಕರೋನಾ ಸೋಂಕಿನ ಆರೋಗ್ಯ ತುರ್ತುಪರಿಸ್ಥಿತಿಯಲ್ಲಿ ಭರವಸೆಯನ್ನು ಮೂಡಿಸಿರುವ ಸಮರ್ಪಿತ ವೃತ್ತಿಪರರಿಗೆ ನಾನು ಅಪಾರ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.
ಸಚಿವ ಅಮಿತ್ ಶಾ ಟ್ವಿಟ್ ಮಾಡಿ ಕರೋನಾ ಸೋಂಕನ್ನು ನಿಯಂತ್ರಿಸಲು ಕೆಚ್ಚೆದೆಯಿಂದ ಮುಂಚೂಣಿಯಲ್ಲಿರುವ ಎಲ್ಲ ವೈದ್ಯರಿಗೆ ವಂದಿಸುತ್ತೇನೆ . ಈ ಸಂಕಷ್ಟದ ಕಾಲದಲ್ಲಿ ರಾಷ್ಟ್ರವನ್ನು ಸುರಕ್ಷಿತವಾಗಿ ಮತ್ತು ಎಲ್ಲರ ಆರೋಗ್ಯ ಕಾಪಾಡಲು ವೈದ್ಯರು ಮಾಡುತ್ತಿರುವ ಕೆಲಸ ಅಸಾಧಾರಣವಾಗಿದೆ. ರಾಷ್ಟ್ರವು ಅವರ ಭಕ್ತಿ ಮತ್ತು ತ್ಯಾಗಕ್ಕೆ ನಮಸ್ಕರಿಸುತ್ತೇವೆ ಎಂದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕರೋನಾ ವಿರುದ್ಧ ಧಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಹೇಳಿದ್ದಾರೆ. ಇನ್ನು ಅನೇಕ ಗಣ್ಯರು ದೇಶದ ಎಲ್ಲ ವೈದ್ಯರಿಗೆ ವೈದ್ಯರ ದಿನಾಚರಣೆಯ ಶುಭಾಶಯವನ್ನು ತಿಳಿಸಿದ್ದಾರೆ.

Related News

ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ
ದೇಶ-ವಿದೇಶ

ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ

February 12, 2026
ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ: ಭಾರತ ಮಾತೆ ಮಾರಾಟ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ
ದೇಶ-ವಿದೇಶ

ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ: ಭಾರತ ಮಾತೆ ಮಾರಾಟ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ

February 12, 2026
ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ 6 ಚರಣಗಳು ಕಡ್ಡಾಯ: ಹೊಸ ನಿಯಮ ಜಾರಿಗೆ
ದೇಶ-ವಿದೇಶ

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ 6 ಚರಣಗಳು ಕಡ್ಡಾಯ: ಹೊಸ ನಿಯಮ ಜಾರಿಗೆ

February 11, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.