• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರ ರಾಜಧಾನಿಯಲ್ಲಿ ಕರೋನಾ ಪರಿಸ್ಥಿತಿ ಸುಧಾರಣೆ: ಸಿಎಂ ಕೇಜ್ರಿವಾಲ್

Kiran K by Kiran K
in ದೇಶ-ವಿದೇಶ
ರಾಷ್ಟ್ರ ರಾಜಧಾನಿಯಲ್ಲಿ ಕರೋನಾ ಪರಿಸ್ಥಿತಿ ಸುಧಾರಣೆ: ಸಿಎಂ ಕೇಜ್ರಿವಾಲ್
0
SHARES
0
VIEWS
Share on FacebookShare on Twitter

ರಾಷ್ಟ್ರರಾಜಧಾನಿಯಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದು, ಪ್ರಸ್ತುತ 26 ಸಾವಿರ ಸಕ್ರಿಯ ಪ್ರಕರಣಗಳು ಮಾತ್ರ ಇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್ ಒಂದು ತಿಂಗಳ ಹಿಂದೆ ಲಾಕ್‍ಡೌನ್ ತೆರವು ಮಾಡಿದ ನಂತರ ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹೆಚ್ಚಾಗಿತ್ತು. ಆದರೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ತಜ್ಞರು ಜೂನ್ ತಿಂಗಳ ಅಂತ್ಯಕ್ಕೆ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 1ಲಕ್ಷಕ್ಕೇರುವ ಸಾಧ್ಯತೆ ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 70 ಸಾವಿರಕ್ಕೆ ಏರಿಕೆಯಾಗುತ್ತದೆ. 15 ಸಾವಿರ ಬೆಡ್‍ಗಳ ಕೊರತೆ ಉಂಟಾಗುತ್ತದೆ ಎಂದು ಹೇಳಿತ್ತು.
ತಜ್ಞರ ಮಾತನ್ನು ಮನಗಂಡು ನಮ್ಮ ಸರ್ಕಾರ ಎಲ್ಲ ಸರ್ಕಾರಿ ಆಸ್ಪತ್ರೆಗಳನ್ನು ವೇಗವಾಗಿ ದುರಸ್ತಿ ಮಾಡಿ ಸೋಂಕಿತರ ಚಿಕಿತ್ಸೆಗೆ ಎಲ್ಲ ರೀತಿಯಲ್ಲು ತಯಾರಿಮಾಡಿಕೊಂಡೆವು. ಎಲ್ಲರ ಬಳಿ ಹೋಗಿ ಸಹಾಯ ಕೇಳಿದೇವು. ಸಾಮಾಜ ಸೇವೆ ಸಂಸ್ಥೆಗಳೊಂದಿಗೆ ಸೇರಿಕೊಂಡೆವು. ಎನ್‍ಜಿಒಗಳು, ಧಾರ್ಮಿಕ ಸಂಸ್ಥೆಗಳೊಂದಿಗೆ ಮಾತನಾಡಿಕೊಂಡು ಬೆಡ್ ವ್ಯವಸ್ಥೆ ಮಾಡಿಕೊಂಡೆವು.
ಜತೆಗ ಕೇಂದ್ರ ಸರ್ಕಾರ ನಮ್ಮ ಜೊತೆಗೆ ಕೈ ಜೋಡಿಸಿತು. ಈ ನಡುವೆ ಹೋಟೆಲ್ ಮಾಲೀಕರು ಸರ್ಕಾರದ ವಿರುದ್ಧ ಪ್ರಕರಣ ಹೂಡಿದರು. ಆದರೆ ಆ ಪ್ರಕರಣ ನಮ್ಮ ಪರವಾಯಿತು. ನಾವು ಕರೋನಾ ನಿಯಂತ್ರಣಕ್ಕೆ ಬೇಕಾದ ಎಲ್ಲ ವ್ಯವಸ್ಥೆ, ಕ್ರಮಗಳನ್ನು ಕೈಗೊಂಡದರಿಂದ ಇಂದು ಕರೋನಾ ನಿಧಾನವಾಘಿ ನಿಯಂತ್ರಣಕ್ಕೆ ಬಂದಿದೆ. ದೆಹಲಿ ಪ್ರಸ್ತುತ ಸುಧಾರಿಸುತ್ತಿದೆ. ತಾರಕ್ಕಕೇರಿದ್ದ ಸೋಂಕು ಇಂದು ಶೇ.50 ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯ ಕರೋನಾ ನಿಯಂತ್ರಣದ ಯಶಸ್ಸು ದೆಹಲಿಯ ಎಲ್ಲ ಜನತೆ, ಕೋವಿಟ್ ವಾರಿಯರ್ಸ್, ದೆಹಲಿ ಪೊಲೀಸರಿಗೆ ಸಲ್ಲಬೇಕು. ಎಲ್ಲರ ಬೆಂಬಲ ಹೀಗೆ ಮುಂದುವರೆದರೆ ಕರೋನಾ ವೈರಸ್‍ಅನ್ನು ದೆಹಲಿಯಿಂದ ಸಂಪೂರ್ಣ ನಿವಾರಣೆ ಮಾಡಬಹುದು ಎಂದು ಕೇಜ್ರಿವಾಲ್ ಹೇಳಿದರು.

Related News

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ
ದೇಶ-ವಿದೇಶ

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ

May 21, 2025
ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು
ದೇಶ-ವಿದೇಶ

ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು

May 21, 2025
ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

May 20, 2025
ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದ್ದ ಟರ್ಕಿಗೆ ಬಹಿಷ್ಕಾರದ ಬಿಸಿ: ಟರ್ಕಿಶ್ ಸರಕುಗಳ ತಮ್ಮ ಪೋರ್ಟಲ್‌ಗಳಿಂದ ತೆಗೆದು ಹಾಕಿದ ಅಜಿಯೋ, ಮಿಂತ್ರಾ
ದೇಶ-ವಿದೇಶ

ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದ್ದ ಟರ್ಕಿಗೆ ಬಹಿಷ್ಕಾರದ ಬಿಸಿ: ಟರ್ಕಿಶ್ ಸರಕುಗಳ ತಮ್ಮ ಪೋರ್ಟಲ್‌ಗಳಿಂದ ತೆಗೆದು ಹಾಕಿದ ಅಜಿಯೋ, ಮಿಂತ್ರಾ

May 20, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.