• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ರೋಟಾ ವೈರಸ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ವೈ

Kiran K by Kiran K
in Vijaya Time
ರೋಟಾ ವೈರಸ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ವೈ
0
SHARES
2
VIEWS
Share on FacebookShare on Twitter

ಮಾರಣಾಂತಿಕ ಅತಿಸಾರ ಭೇದಿ ಖಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹೊರತಂದಿರುವ ರೋಟಾ ವೈರಸ್ ಲಸಿಕೆಯನ್ನು ಬೆಂಗಳೂರಿನಲ್ಲಿಂದು ಸಾಂಕೇತಿಕವಾಗಿ ಶಿಶುಗಳಿಗೆ ಲಸಿಕಾ ಹನಿ ನೀಡುವ ಮೂಲಕ ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಪರಿಚಯಿಸಿದರು

ಮಾಹಿತಿಗಳ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 5 ವರ್ಷದೊಳಗಿನ 32.7 ಲಕ್ಷ ಮಕ್ಕಳು ಅತಿಸಾರ ಭೇದಿಯಿಂದ ಬಳಲುತ್ತಾರೆ. ಇದರಲ್ಲಿ 78ಸಾವಿರ ಮಕ್ಕಳು ಸಾವಿಗಿಡಾಗುತ್ತಾರೆ. ಈ ಮಾರಣಾಂತಿಕ ಖಾಯಿಲೆಗೆ ಉತ್ತರವಾಗಿ ಆರೋಗ್ಯ ಇಲಾಖೆ ರೋಟಾ ವೈರಸ್ ಲಸಿಕೆಯನ್ನು ಪರಿಚಯಿಸುತ್ತಿದೆ. ಈ ಲಸಿಕೆಯನ್ನು 6, 10 ಹಾಗೂ 14 ವಾರಗಳ ಶಿಶುಗಳಿಗೆ ನೀಡಲಾಗುವುದು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಆರೋಗ್ಯ ಇಲಾಖೆಯ ಈ ಅಭಿಯಾನವನ್ನು ಶ್ಲಾಘಿಸಿ ಸರಿಯಾದ ಸಮಯದಲ್ಲಿ ಮಕ್ಕಳಿಗೆ ಈ ಲಸಿಕೆ ನೀಡಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಜಾವೇದ್ ಅಕ್ತರ್, ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ಅಭಿಯಾನ ನಿರ್ದೇಶಕರಾದ ಡಿ. ಎಸ್. ರಮೇಶ್ ಮತ್ತಿತರ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು

Related News

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Vijaya Time

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

May 15, 2025
ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ
Vijaya Time

ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ

May 14, 2025
ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ
Vijaya Time

ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ

April 24, 2025
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!
Vijaya Time

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!

April 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.