• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಲಕ್ಷ ಲಕ್ಷದ ಟೊಮ್ಯಾಟೋ ತೋಟಕ್ಕೆ ಬೆಂಕಿ ಇಟ್ರು ರೈತರು

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಲಕ್ಷ ಲಕ್ಷದ ಟೊಮ್ಯಾಟೋ ತೋಟಕ್ಕೆ ಬೆಂಕಿ ಇಟ್ರು ರೈತರು
0
SHARES
0
VIEWS
Share on FacebookShare on Twitter
ಬಾಗಲಕೋಟೆಯ ಜಮಖಂಡಿ ಗ್ರಾಮದ ರೈತರು ಹತ್ತಾರು ಎಕರೆಯಲ್ಲಿ ಬೆಳೆದಿರುವ ಟೊಮೆಟೋ ಬೆಳೆಗೆ ತಮ್ಮ ಕೈಯಾರೆ ಬೆಂಕಿ ಇಟ್ಟಿದ್ದಾರೆ. ಕೊರೋನಾ ನಂತ್ರ ಇಡೀ ಮಾರುಕಟ್ಟೆ ಕುಸಿದಿದೆ. ಕೃಷಿ ಉತ್ಪನ್ನಗಳಿಗೂ ಬೇಡಿಕೆ ಇಲ್ಲದೆ ದರ ಕುಸಿದಿದೆ ಇದ್ರಿಂದ ರೈತರು ಬೆಳೆದ ಬೆಳೆಗೆ ಬೆಲೆಯೇ ಸಿಗುತ್ತಿಲ್ಲ. ಜೊತೆಗೆ ಮಧ್ಯವರ್ತಿಗಳ ಕಾಟ ತಡೆಯಲಾಗದೆ ರೈತರು ತಮ್ಮ ಕೈಯಾರೆಯೇ ತಾವು ಬೆಳೆದ ಬೆಳೆಗೆ ಇಂದು ಬೆಂಕಿ ಇಟ್ಟಿದ್ದಾರೆ. 

	ರೈತರು ಸಾಲ ಮಾಡಿ ಕಷ್ಟಪಟ್ಟು ದುಡಿದು ಟೊಮ್ಯಾಟೋ ಬೆಳೆದಿದ್ರು. ಆದ್ರೆ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋದ್ರೆ, ವ್ಯಾಪಾರಿಗಳು ಒಂದು ಕೆ.ಜಿ ಟೊಮ್ಯಾಟೋ ಬರೀ  5 ರೂಪಾಯಿ ಖರೀದಿಸುತ್ತಿದ್ದಾರೆ. ಆದ್ರೆ ಅದನ್ನ ಜನರಿಗೆ 20 ರೂಪಾಯಿಗೆ  ಮಾರುತ್ತಿದ್ದಾರೆ. ಪ್ರತಿ ಮಾರುಕಟ್ಟೆಗಳಲ್ಲೂ ಇದೇ ಸಮಸ್ಯೆಯಾಗುತ್ತಿದೆ. ಸರ್ಕಾರದಿಂದ ಟೊಮ್ಯಾಟೋ ಬೆಳೆಗಾರರಿಗೆ ಯಾವುದೇ ಬೆಲೆ ನಿಗದಿಯಾಗಿಲ್ಲ. ಅಲ್ಲದೆ ನಷ್ಟಕ್ಕೆ ಪರಿಹಾರವೂ ಕೊಡ್ತಿಲ್ಲ. ರೈತರು ಮೂರು ತಿಂಗಳು ಕಷ್ಟ ಪಟ್ಟು ಬೆಳೆ ಬೆಳೆದು ನಷ್ಟ ಅನುಭವಿಸಿ ಕೈಸುಟ್ಟುಕೊಂಡ್ರೆ, ವ್ಯಾಪಾರಸ್ಥರು ಬರೀ ಒಂದು ದಿನದಲ್ಲಿ ಭಾರೀ ಲಾಭ ಗಳಿಸಿಕೊಂಡು ಹೋಗ್ತಾರೆ. ನಮಗೆ ಭಾರೀ  ನಷ್ಟ ಆಗಿರೋ ಕಾರಣ ನಮ್ಮ ಹೊಲದಲ್ಲೇ ಟೊಮ್ಯಾಟೋ ಸುಟ್ಟಿ ಹಾಕಿದ್ದೇವೆ.

       ಬರೀ ಟೊಮ್ಯಾಟೋ ರೈತರಿಗೆ ಮಾತ್ರವಲ್ಲ ಎಲ್ಲಾ ರೈತರಲ್ಲು ಇದೇ ಸಮಸ್ಯೆ ಕಾಡುತ್ತಿದೆ. 3-4 ತಿಂಗಳು ಕಷ್ಟ ಪಟ್ಟು ಬೆಳೆದ ಬೆಳೆಗಳನ್ನು 3-4 ಗಂಟೆಯಲ್ಲಿ ಮಾರಿ ತಾವೇ ಹೆಚ್ಚು ಲಾಭ ಪಡೆಯುತ್ತಿದ್ದಾರೆ. ರೈತರು ನೇರವಾಗಿ ಮಾರಟ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಮಧ್ಯವರ್ತಿಗಳು ಹಾಗು ವ್ಯಾಪರಸ್ಥರ ಮಧ್ಯೆ ರೈತರು  ಮೋಸ ಹೋಗುತ್ತಿದ್ದಾರೆ.  

Related News

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು
ಆರೋಗ್ಯ

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

December 11, 2023
ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ
ಪ್ರಮುಖ ಸುದ್ದಿ

ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ

December 11, 2023
ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.