• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟಕೇಟ್‌ ದರದಲ್ಲಿ ಇಳಿಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಟಕೇಟ್‌ ದರದಲ್ಲಿ ಇಳಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಐಷಾರಾಮಿ ಬಸ್‌ಗಳಲ್ಲಿ ವಾರಾಂತ್ಯದಲ್ಲಿ ಟಿಕೆಟ್ ದರವನ್ನು ಶೇ 10ರಷ್ಟು ಏರಿಕೆ ಮಾಡುತ್ತಿತ್ತು. ಕೋವಿಡ್ ಕಾರಣದಿಂದಾಗಿ ಪ್ರಯಾಣಿಕರ ಕೊರತೆಯನ್ನು ಕೆಎಸ್‌ಆರ್‌ಟಿಸಿ ಎದುರಿಸುತ್ತಿದೆ. ಖಾಸಗಿ ಬಸ್‌ಗಳಲ್ಲಿ ಸಹ ದರ ಕಡಿಮೆ ಇದೆ ಆದ್ದರಿಂದ ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

ಕೆಎಸ್‌ಆರ್‌ಟಿಸಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 31ರ ತನಕ ವಾರಾಂತ್ಯದಲ್ಲಿ ಟಿಕೆಟ್ ದರವನ್ನು ಶೇ 10ರಷ್ಟು ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದು, ಇದರಿಂದಾಗಿ ಪ್ರಯಾಣಿಕರಿಗೆ ಹೆಚ್ಚಿನ ಹೊರೆ ತಪ್ಪಲಿದೆ.

ಐಷಾರಾಮಿ ಬಸ್‌ಗಳು ಈಗ ಸಂಚಾರವನ್ನು ಆರಂಭಿಸಿವೆ. ಬಸ್‌ನಲ್ಲಿ ಶೇ 50ರಷ್ಟು ಸೀಟುಗಳು ಮಾತ್ರ ಭರ್ತಿಯಾಗಬೇಕು ಎಂಬ ನಿಯಮವನ್ನು ಈಗ ಸಡಿಲಿಸಲಾಗಿದೆ. ಅಂತರರಾಜ್ಯ ಬಸ್‌ಗಳ ಸಂಚಾರವನ್ನು ಕೆಎಸ್‌ಆರ್‌ಟಿಸಿ ಈಗ ಆರಂಭವಾಗಿದೆ.

ವಾರಾಂತ್ಯದಲ್ಲಿ ಐಷಾರಾಮಿ ಬಸ್‌ಗಳಲ್ಲಿ ಟಿಕೆಟ್ ದರ ಶೇ 10ರಷ್ಟು ಹೆಚ್ಚಳ ಮಾಡಲಾಗುತ್ತಿತ್ತು. ಈಗ ಅದನ್ನು ಸ್ಥಗಿತಗೊಳಿಸುವ ಮೂಲಕ ಹೆಚ್ಚಿನ ಪ್ರಯಾಣಿಕರನ್ನು ಸೆಳೆಯಲು ಸಂಸ್ಥೆ ಮುಂದಾಗಿದೆ.

Related News

ಇಂಗು ತಿಂದವ ಮಂಗನಲ್ಲ! ಇಂಗು ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭಗಳಿವೆ ಗೊತ್ತಾ?
ಆರೋಗ್ಯ

ಇಂಗು ತಿಂದವ ಮಂಗನಲ್ಲ! ಇಂಗು ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭಗಳಿವೆ ಗೊತ್ತಾ?

September 27, 2023
ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.