• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಾರಾಂತ್ಯವನ್ನು ಆನಂದಿಸುವವರಿಗೆ ಸಿಹಿ ಸುದ್ದಿ!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ವಾರಾಂತ್ಯವನ್ನು ಆನಂದಿಸುವವರಿಗೆ ಸಿಹಿ ಸುದ್ದಿ!
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 31: ಮಹಾಮಾರಿ ಕೊರೊನಾದಿಂದಾಗಿ ದೇಶದಲ್ಲಿ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅದರಂತೆಯೇ ಅಮ್ಯೂಸ್‌ಮೆಂಟ್‌ ಪಾರ್ಕ್‌ಗಳು, ರೆಸಾರ್ಟ್‌ಗಳು, ಈಜುಕೊಳಗಳು ಕೋವಿಡ್‌ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದವು. ಅದರಂತೆಯೇ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದ ಬಿಡದಿ ಬಳಿಯ ‘ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಥೀಮ್‌ ಪಾರ್ಕ್ ಮತ್ತು ರೆಸಾರ್ಟ್‌’ ಕೂಡ ಸ್ಥಗಿತಗೊಂಡಿತ್ತು. ಈ ಮತ್ತೆ ನವೆಂಬರ್‌ನಲ್ಲಿ ಇದು ತೆರೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಂಡರ್‌ ಲಾ ವ್ಯವಸ್ಥಾಪಕ ಮಂಡಳಿಯು, ‘ವಂಡರ್‌ ಲಾ ಥೀಮ್ ಪಾರ್ಕ್ ಮತ್ತು ರೆಸಾರ್ಟ್‌ ಬೆಂಗಳೂರಿನಲ್ಲಿ ಪುನಃ ಕಾರ್ಯಚಟುವಟಿಕೆ ಆರಂಭಿಸಲಿದ್ದು, ವಿಶೇಷವಾಗಿ ಕೋವಿಡ್ ವಾರಿಯರ್‌ಗಳಿಗೆ ಮೊದಲನೇ ವಾರ ಉಚಿತ ಪ್ರವೇಶ ಒದಗಿಸಲಾಗುವುದು. ಈ ಮೂಲಕ 12,000ಕ್ಕೂ ಅಧಿಕ ಕೋವಿಡ್‌ ವಾರಿಯರ್‌ಗಳು ಮತ್ತು ಅವರ ಕುಟುಂಬ ಸದಸ್ಯರು ಉಚಿತ ಪಾಸ್‌ ಪಡೆಯಲಿದ್ದಾರೆ.’ ಎಂದು ತಿಳಿಸಿದೆ.

ವಂಡರ್ ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಿಟ್ಟಿಪಳ್ಳಿ  ನೀಡಿರುವ ಮಾಹಿತಿಯ ಪ್ರಕಾರ ‘ನವೆಂಬರ್ 9, 2020ರಿಂದ ನವೆಂಬರ್ 12, 2020ರವರೆಗೆ ವಂಡರ್ ಲಾ ಪಾರ್ಕ್ ವಿಶೇಷವಾಗಿ ಕೋವಿಡ್‌ ವಾರಿಯರ್‌ಗಳಿಗೆ ತೆರೆದಿರುತ್ತದೆ. ಫ್ರಂಟ್‌ಲೈನ್ ವಾರಿಯರ್‌ಗಳು ಹಾಗೂ ಅವರ ಕುಟುಂಬ ಸದಸ್ಯರು ಪಾರ್ಕ್‌ನಲ್ಲಿ ಲಭ್ಯವಿರುವ ಎಲ್ಲಾ ರೈಡ್‌ಗಳಿಗೆ ಪ್ರವೇಶ ಪಡೆಯಬಹುದು ಮತ್ತು ಆಹಾರ-ಪಾನೀಯಗಳನ್ನು ಆನಂದಿಸಬಹುದಾಗಿದೆ’ ಎಂದು ಹೇಳಿದ್ದಾರೆ.

ನವೆಂಬರ್ 12, 2020ರಿಂದ ವಂಡರ್‌ ಲಾ ಪಾರ್ಕ್ ಸಾರ್ವಜನಿಕರಿಗಾಗಿ ತೆರೆಯಲಿದ್ದು, ಪ್ರತಿ ಶುಕ್ರವಾರದಿಂದ ಭಾನುವಾರದವರೆಗೆ ಕಾರ್ಯನಿರ್ವಹಿಸಲಿದೆ. ಪ್ರವೇಶದ ಪಾಸ್‌ಗಳನ್ನು ಆನ್‌ಲೈನ್‌ ಮೂಲಕವೇ ಒದಗಿಸಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.