• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವ ಆರ್. ಅಶೋಕ್

padma by padma
in ಪ್ರಮುಖ ಸುದ್ದಿ, ರಾಜ್ಯ
ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವ ಆರ್. ಅಶೋಕ್
0
SHARES
0
VIEWS
Share on FacebookShare on Twitter

ಗುರುವಾರ ಕಂದಾಯ ಸಚಿವ ಆರ್ ಅಶೋಕ್  ಸಭೆಯನ್ನು ನಡೆಸಿದ್ದಾರೆ . ವಿಧಾನ ಸೌಧದಲ್ಲಿ ಸಭೆ ನಡೆಸಿದ ಸಚಿವರು  ಕೊರೋನಾ ನಿಯಂತ್ರಣದ ವಿಚಾರವನ್ನು ಚರ್ಚೆ ಮಾಡಿದ್ದಾರೆ . ಇದರ ಜೊತೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರೋನಾ ವಿಚಾರದಲ್ಲಿ ಬಿಜೆಪಿ ಲೂಟಿ ಮಾಡ್ತಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಿರುಗೇಟು ನೀಡಿದ್ದಾರೆ .

ಅವರ ಬಳಿ ಯಾವುದಾದರು ದಾಖಲೆ ಇದ್ರೆ ಕೊಡಲಿ  ಸುಮ್ಮನೆ ಹೇಳೋದಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ .ಬಳಿಕ ಮಾತನಾಡಿದ ಕಂದಾಯ ಸಚಿವರು ನಿರಾಣಿ ಪೆನ್ ಡ್ರೈವ್ ವಿಚಾರವೆತ್ತಿದ್ದು ; ನನ್ನ ಪೆನ್ನಿನಲ್ಲಿ  ಇಂಕ್ ಖಾಲಿಯಾಗಿದೆ  ಎಂದು ವ್ಯಂಗ್ಯವಾಡಿದ್ದಾರೆ .ಜೊತೆಗೆ ಪಿಎಸಿ ಸಭೆಯ ನಡಾವಳಿಯಲ್ಲಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಪಟ್ಟಂತೆ  ಸಿದ್ದರಾಮಯ್ಯರವರು  ಇದನ್ನು ಟ್ವೀಟ್ ನಲ್ಲಿ ಹಾಕಿಕೊಂಡಿದ್ದಾರೆ . ಆದ್ರೆ ಯಾವುದೇ ಇಲ್ಲಿ ಹಗರಣ ನಡೆದಿಲ್ಲ  ನಿರಾಣಿಯವರು  ನನ್ನ ಬಳಿ  ಪೆನ್ ಡ್ರೈವ್ ಇಲ್ಲ ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Related News

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ
ರಾಜಕೀಯ

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ

November 11, 2025
ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ದೇಶ-ವಿದೇಶ

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

November 11, 2025
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

November 11, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.