• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನ ಪರಿಷತ್ ನ 4 ಕ್ಷೇತ್ರಗಳಿಗೆ ಅ .28ರಂದು ಚುನಾವಣೆ:

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವಿಧಾನ ಪರಿಷತ್ ನ 4 ಕ್ಷೇತ್ರಗಳಿಗೆ ಅ .28ರಂದು ಚುನಾವಣೆ:
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 28ರಂದು ಈ ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ ನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗಿದೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.  ಕಳೆದ ಜೂನ್ 30 ಕ್ಕೆ ಚೌದ ರೆಡ್ಡಿ, ತೂಪಲ್ಲಿ, ಎಸ್ ವಿ ಸಂಕನೂರ, ಶರಣಪ್ಪ ಮಟ್ಟೂರು ಹಾಗೂ ಪುಟ್ಟಣ್ಣ ಅವರ ಅವಧಿ ಕೊನೆಯಾಗಿತ್ತು. ಈ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.

ಅ 1 ರಂದು ನಾಮಪತ್ರ ಸಲ್ಲಿಕೆಗೆ ಪ್ರಾರಂಭವಾಗಲಿದ್ದು ಅ. 8 ಕ್ಕೆ ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ 9 ಕ್ಕೆ ನಾಮಪತ್ರ ಪರಿಶೀಲನೆ ಹಾಗೂ ನಾಮ ಪತ್ರ ಹಿಂದಕ್ಕೆ ಪಡೆಯಲು ಅ 12 ಕೊನೆಯ ದಿನವಾಗಿದೆ. ನವೆಂಬರ್  2 ರಂದು ಪಲಿತಾಂಶ ಪ್ರಕಟವಾಗಲಿದೆ.

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.