• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಇಂದು ಲೋಕಾರ್ಪಣೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಇಂದು ಲೋಕಾರ್ಪಣೆ
0
SHARES
16
VIEWS
Share on FacebookShare on Twitter

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಕಂಡ ಕನಸು ಇಂದು ನನಸಾಗಿದೆ. ‘ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’ ಎಂಬ ಹಿರಿಮೆಗೆ ಪಾತ್ರವಾಗಿರುವ 9.02 ಕಿ.ಮೀ ಉದ್ದದ ಮನಾಲಿ-ಲೇಹ್‌ ನಡುವಿನ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು.

ಸಮುದ್ರಮಟ್ಟದಿಂದ 10 ಸಾವಿರ ಅಡಿ ಎತ್ತರದ ಹಿಮಾಚಲಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಸುರಂಗ ಮಾರ್ಗಕ್ಕೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದೆ. ಈ ಸುರಂಗವು ಮನಾಲಿ ಹಾಗೂ ಲೇಹ್‌ ನಗರಗಳ ನಡುವಣ ಅಂತರ 46 ಕಿ.ಮೀ.ಯಷ್ಟು ತಗ್ಗಿಸಲಿದೆ. ಪ್ರಯಾಣದ ಅವಧಿ 4ರಿಂದ 5 ತಾಸಿನಷ್ಟು ಉಳಿತಾಯವಾಗಲಿದೆ.

ವ್ಯೂಹಾತ್ಮಕವಾಗಿ ಮಹತ್ವವಾಗಿರುವ ಈ ಯೋಜನೆಗೆ 2002ರಲ್ಲಿ ಆಗಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರ ಚಾಲನೆ ನೀಡಿತ್ತು. 2002ರಲ್ಲಿ ಅಡಿಗಲ್ಲು ಹಾಕಲಾಗಿದ್ದ ಈ ಕಾಮಗಾರಿ 3300 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಂಡಿದೆ. 2040 ರಲ್ಲಿ ಪೂರ್ಣಗೊಳ್ಳಬೇಕಿದ್ದ ಈ ಸುರಂಗವು 2014ರ ನಂತರದ ಚುರುಕುತನದ ಕಾಮಗಾರಿಯಿಂದಾಗಿ ಇಂದು ಲೋಕಾರ್ಪಣೆಗೊಂಡಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥ ಜನರಲ್ ಎಮ್. ಎಮ್. ನರವಾನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಶೇಷತೆಗಳು

9.02 ಕಿ.ಮೀ. ಸುರಂಗದ ಉದ್ದ

5 ತಾಸು: ಸುರಂಗದಿಂದ ಅವಧಿ ಉಳಿತಾಯ

46 ಕಿ.ಮೀ.: ಮನಾಲಿ, ಲೇಹ್‌ ನಡುವಣ ಅಂತರ ಇಳಿಕೆ

  • ಕುದುರೆ ಲಾಳಾಕೃತಿಯ ದ್ವಿಪಥ ಮಾರ್ಗವನ್ನು ಈ ಸುರಂಗ ಹೊಂದಿದೆ.
  • 8 ಮೀ. ಅಗಲದ ರಸ್ತೆ. 5.525 ಮೀ. ಎತ್ತರದ ವಾಹನ ಚಲಿಸಬಹುದು.
  • ನಿತ್ಯ 3000 ಕಾರು, 1500 ಲಾರಿಗಳ ಸಂಚಾರಕ್ಕೆ ಅವಕಾಶ.
  • ಗರಿಷ್ಠ 80 ಕಿ.ಮೀ. ವೇಗದಲ್ಲಿ ಸಾಗಬಹುದು.
  • ಸರ್ವಋುತು ಸುರಂಗ ಮಾರ್ಗವಾಗಿದ್ದು ಹಿಮಪಾತ ವೇಳೆಯೂ ವಾಹನಗಳು ಸಂಚರಿಸಬಹುದು.
  • 150 ಮೀಟರ್‌ಗಳಿಗೊಂದು ಟೆಲಿಫೋನ್‌ ವ್ಯವಸ್ಥೆ.
  • ಪ್ರತೀ 1 ಕಿ.ಮೀ.ಗೊಂದು ಗಾಳಿ ಶುದ್ಧತೆಯ ಪರೀಕ್ಷಾ ವ್ಯವಸ್ಥೆ.
  • ಪ್ರತೀ 250 ಮೀಟರ್‌ಗೊಂದು ಬ್ರಾಡ್‌ಕಾಸ್ಟ್‌ ವ್ಯವಸ್ಥೆ, ಸಿಸಿ ಕ್ಯಾಮೆರಾ, ಸ್ವಯಂಚಾಲಿತ ಅನಾಹುತ ಘಟನಾ ಪತ್ತೆ ವ್ಯವಸ್ಥೆ.

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.