• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿಶ್ವ ಸಂಸ್ಥೆ ವಾರ್ಷಿಕೋತ್ಸವ :ಮಹಾ ಅಧಿವೇಶನದಲ್ಲಿ ಪ್ರಧಾನಿ ಭಾಷಣ:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
0
SHARES
0
VIEWS
Share on FacebookShare on Twitter

ವಿಶ್ವ ಸಂಸ್ಥೆ ನ್ಯೂಯಾರ್ಕ್:  ಸೆ.26- ಪ್ರಮುಖ ಜಾಗತಿಕ ಕ್ರಮ,ವಿಶ್ವದ “ಮನುಕುಲದ ಹಿತರಕ್ಷಣೆಗಾಗಿ ಪಂಚತಂತ್ರಗಳ ಪ್ರತಿಪಾದನೆ ಮತ್ತು ಜಗತ್ತು ಎದುರಿಸುತ್ತಿರುವ ಸಮಸ್ಯೆ ನಿವಾರಣೆಗೆ ಸಮಗ್ರವಾದ ಸುಧಾರಣಾ ಯೋಜನೆ”- ಇದು ಇಂದಿನ(26-9-2020) ನರೇಂದ್ರ ಮೋದಿಯವರ ವಿಶ್ವ ಸಂಸ್ಥೆಯ 75ನೇ ವಾರ್ಷಿಕೋತ್ಸವದ ಮಹಾಧಿವೇಶನದಲ್ಲಿ ಭಾಷಣ ಮಾಡಲಿರುವ ಪ್ರಮುಖ ವಿಷಯವಾಗಿದೆ.

193 ಸದಸ್ಯ ರಾಷ್ರಗಳ ಸಂಯುಕ್ತ ವೇದಿಕೆಯಾದ ವಿಶ್ವ ಸಂಸ್ಥೆಯ 75ನೇ ಸಂಸ್ಥಾಪನಾ ದಿನವಾದ 26-9-2020 ಸಂಜೆ ಅಮೇರಿಕಾದ ನ್ಯೂಯಾರ್ಕಿನಲ್ಲಿ( ಯುಎನ್ಜಿಎ) ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ವಿಶ್ವ ಸಂಸ್ಥೆಯ 75ನೇ ವಾರ್ಷಿಕ ದಿನ ಆಚರಣೆಯ ಸಭೆಯಲ್ಲಿ ಮೋದಿ ಪ್ರಥಮ ಭಾಷಣಕಾರನಾಗಿ ಮಾತಾಡಲಿದ್ದು ಈ ಬಗ್ಗೆ ಜನರಲ್ಲಿ ಕುತೂಹಲವಿದೆ, ಈ ಸಂದರ್ಭ ಅನೇಕ ಮಹತ್ವದ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ. ವಿಶ್ವ ಹಾಗೂ ಮನುಕುಲದ ಶಾಂತಿಗೆ 5-ಎಸ್ ಮಂತ್ರಗಳನ್ನು ಪ್ರತಿಪಾದಿಸಲಿದ್ದಾರೆ. ಸಮ್ಮಾನ್ (ಗೌರವ), ಸಂವಾದ (ಸಂಭಾಷಣೆ), ಸಹಯೋಗ( ಸಹಕಾರ ), ಶಾಂತಿ ,ಹಾಗೂ ಸಮ್ರದ್ಧಿ ಈ ಮುಂತಾದ ಪಂಚ ಸೂತ್ರಗಳ ತತ್ವವನ್ನು ಜಗತ್ತಿಗೆ ಸಾರಿ ಈ ಮೂಲಕ ಲೋಕ ಕಲ್ಯಾಣವಾಗುವ  ಅಂಶವನ್ನು ಭಾಷಣದಲ್ಲಿ ತಿಳಿಸಲಿದ್ದಾರೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗೆ( ಯುಎನ್ಎಸ್ಸಿ) ಭಾರತ ಶಾಶ್ವತವಲ್ಲದ ಸದಸ್ಯ ರಾಷ್ಟವಾಗಿ 2 ವರ್ಷಗಳ ಕಾಲ ಚುನಾಯಿತವಾಗಿ ಜನವರಿ 1ರಿಂದ ಕಾರ್ಯನಿರ್ವಹಿಸಲಿದೆ.  ಈ ವಿಷಯದ ಹಿನ್ನಲೆಯಲ್ಲಿ ಈ ಅಂಗಸಂಸ್ಥೆ ಯಲ್ಲಿ ಭಾರತ ಮಹತ್ವದ ಪಾತ್ರವನ್ನು ಕೂಡ ಮೋದಿ ಪ್ರಸ್ಥಾಪಿಸಲಿದ್ದಾರೆ.

ಇದೀಗ ವಿಶ್ವ ಎದುರಿಸುತ್ತಿರುವ ಕೊರೋನಾ ವೈರಸ್ ನಿಗ್ರಹಕ್ಕಾಗಿ  ಇಡೀ ಜಗತ್ತು ಒಟ್ಟಾಗಿ ಹೋರಾಡಿ ಈ ಪಿಡುಗನ್ನು ನಿರ್ಮೂಲನೆಗೊಳಿಸಲು ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾತಾಡಲಿದ್ದಾರೆ. ಮೊನ್ನೆಯಷ್ಟೇ ವಿಶ್ವ ಸಂಸ್ಥೆಯ ಉನ್ನತ ಸಭೆಯಲ್ಲಿ ಮೋದಿಯವರು ಮನುಕುಲದ ಹಿತಕ್ಕಾಗಿ ಸಮಗ್ರ ಸುಧಾರಣೆಗಳ ಅನುಷ್ಟಾನದ ಕೊರತೆಯನ್ನು ವಿಶ್ವ ಸಂಸ್ಥೆ ಎದುರಿಸುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ. ಲೋಕ ಕಲ್ಯಾಣಕ್ಕಾಗಿ ಕೆಲವು ಮಹತ್ತರ ಸಲಹೆಯನ್ನೂ ಮೋದಿ ನೀಡಿದ್ದರು.

ಇಂದು ನಡೆವ 75ನೇ ವಿಶ್ವ ಸಂಸ್ಥೆಯ ವಾರ್ಷಿಕೋತ್ಸವದ ಮಹಾ ಅಧಿವೇಶನದಲ್ಲಿ ಎರಡನೇ ಮಹತ್ವದ ಭಾಷಣವನ್ನು ಮಾಡಿ ಮೋದಿ ವಿಶ್ವದ ಗಮನ ಸೆಳೆಯಲಿದ್ದಾರೆ. ಇದರಿಂದ ಭಾರತದೊಂದಿಗೆ ಪ್ರಮುಖ ವಿಷಯಗಳಲ್ಲಿ ಬೆಂಬಲವನ್ನು ನೀಡಲು ಅನೇಕ ರಾಷ್ಟ್ರಗಳು ಉತ್ಸುಕವಾಗಿವೆ.

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 24, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 24, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.