• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾಲೆ ಪುನರಾರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಸ್ಪಷ್ಟನೆ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ
0
SHARES
9
VIEWS
Share on FacebookShare on Twitter

ಬೆಂಗಳೂರು: ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸರಕಾರಕ್ಕೆ ಯಾವುದೇ ಧಾವಂತ ಇಲ್ಲ. ಸದ್ಯಕ್ಕೆ ಶಾಲೆ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ 6 ತಿಂಗಳುಗಳಿಂದ ಶಾಲಾ ಕಾಲೇಜುಗಳು ಮುಚ್ಚಿದ್ದು ಕರ್ನಾಟಕದಲ್ಲಿ ಇನ್ನೂ ತೆರೆದಿಲ್ಲ. ಈ ಬಗ್ಗೆ ಪೋಷಕರು ಮಕ್ಕಳು ಗೊಂದಲಕ್ಕೀಡಾಗಿದ್ದು ಈಗಾಗಲೇ ಶಾಲಾ ಕಾಲೇಜುಗಳ ಪುನರಾರಂಭದ ಬಗ್ಗೆ ಮಹತ್ವದ ಹೇಳಿಕೆಯನ್ನು ಸಚಿವ ಸುರೇಶ್ ಕುಮಾರ್  ನೀಡಿದ್ದಾರೆ.

ಕೊರೋನಾ ಸೋಂಕು ಹೆಚ್ಚುತಿರುವ ಹಿನ್ನಲೆಯಲ್ಲಿ ಪೋಷಕರು ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಗೊಂದಲ ಸದ್ಯಕ್ಕೆ  ಬೇಡ. ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈಗಾಗಲೇ ಸುಮಾರು 40 ಜನ ಶಾಸಕರ ಜೊತೆ ಚರ್ಚಿಸಿದ್ದೇವೆ. ಅವರಿಂದಲೂ ಅಭಿಪ್ರಾಯದ ಸಂಗ್ರಹಣೆ ಆಗಿದೆ. ಒಂದು ವೇಳೆ ಶಾಲೆ ಆರಂಭಿಸುವುದಾದರೆ ಯಾವ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಮಾತಾಡಿದ್ದೇನೆ.

ಸಂಸದರ ಜೊತೆಯೂ ಚರ್ಚೆ ಮಾಡಲಿದ್ದೇನೆ. ಶಾಲೆಗಳು ವಿಳಂಭವಾದಷ್ಟೂ ಬಾಲ್ಯ ವಿವಾಹಗಳು ಹೆಚ್ಚುವ ಸಾದ್ಯತೆಗಳಿವೆ. ಹಾಗೂ ಮಕ್ಕಳು ಕೂಲಿ ಕೆಲಸ ಆರಂಭಿಸುವ ಸಾಧ್ಯತೆಯೂ ಇದೆ.  ಈ ಬಗ್ಗೆ ನನಗೆ ಆತಂಕವಿದೆ.  ಆದರೆ ಕೊರೋನಾ ಸೋಂಕು ತೀವೃವಾಗಿ ಹೆಚ್ಚುತ್ತಿದ್ದು ;ಈ ಬಗ್ಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದೆ. ಪೋಷಕರೂ ಈ ಬಗ್ಗೆ ಭಯಪಡುತ್ತಿದ್ದಾರೆ, ಗೊಂದಲಕ್ಕೊಳಗಾಗುತ್ತಿದ್ದಾರೆ. ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್  ಹೇಳಿದ್ದಾರೆ.

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಜಿಟಲ್ ಜ್ಞಾನ

ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.