• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶೀಘ್ರದಲ್ಲೇ ಬಹುಮತ ಸಾಬೀತುಪಡಿಸುತ್ತೇವೆ: ಅಶೋಕ್ ಗೆಹ್ಲೋಟ್‍

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಶೀಘ್ರದಲ್ಲೇ ಬಹುಮತ ಸಾಬೀತುಪಡಿಸುತ್ತೇವೆ: ಅಶೋಕ್ ಗೆಹ್ಲೋಟ್‍
0
SHARES
6
VIEWS
Share on FacebookShare on Twitter

ನಮ್ಮೆಲ್ಲಾ ಕಾಂಗ್ರೆಸ್ ಶಾಸಕರು ಒಂದಾಗಿದ್ದೇವೆ. ಶೀಘ್ರದಲ್ಲೇ ಅಧಿವೇಶನ ಕರೆದು, ಬಹುಮತ ಸಾಬೀತು ಪಡಿಸಲಿದ್ದೇವೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ರಾಜಸ್ಥಾನದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆ ಮುಂದುವರಿದಿದ್ದು, ಇದರ ನಡುವೆಯೂ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿರುವ ಗೆಹ್ಲೋಟ್‍, ನಮಗೆ ಸಂಪೂರ್ಣ ಬಹುಮತವಿದ್ದು, ಆದಷ್ಟು ಶೀಘ್ರ ನಾವು ಅಧಿವೇಶನ ಕರೆಯುವುದಾಗಿ ಅಭಿಪ್ರಾಯಪಟ್ಟಿದ್ದಾರೆ.

ಡಿಸಿಎಂ ಆಗಿದ್ದ ಸಚಿನ್ ಪೈಲಟ್ ಸರ್ಕಾರದ ವಿರುದ್ಧ ತಿರುಗಿ ನಿಂತ ನಂತರ ರಾಜಕೀಯ ಅಸ್ಥಿರತೆ ಎದುರಾಗಿತ್ತು. ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಈ ಮಧ್ಯೆ ಸ್ಪೀಕರ್ ಸಚಿನ್ ಪೈಲಟ್ ಮತ್ತು ಬೆಂಬಲಿಗ ಶಾಸಕರಿಗೆ ಅನರ್ಹತೆಯ ನೋಟಿಸ್ ನೀಡಿದ್ದರು. ಈ ವಿಚಾರ ಈಗ ಕೋರ್ಟ್ ಮೆಟ್ಟಿಲೇರಿದೆ.

ಸಚಿನ್ ಪೈಲಟ್ ಬೆಂಬಲಿತ ಶಾಸಕರು ಇಲ್ಲದ ಹೊರತಾಗಿಯೂ ವಿಶ್ವಾಸಮತ ಯಾಚನೆಗೆ ನಮಗೆ ಅಗತ್ಯವಾದ ಸಂಖ್ಯಾಬಲ ಇದೆ. ಹೀಗಾಗಿ ಸೂಕ್ತ ಸಮಯದಲ್ಲಿ ಅಧಿವೇಶನ ಕರೆಯುತ್ತೇವೆ. ಅಧಿವೇಶನ ಕರೆದಾಗ ಭಿನ್ನಮತೀಯ ಶಾಸಕರೂ ಸಹ ಪಾಲ್ಗೊಳ್ಳಲಿದ್ದಾರೆ ಸಿಎಂ ಗೆಹ್ಲೋಟ್ ಎಂದು ತಿಳಿಸಿದ್ದಾರೆ

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.