• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಶೆಡ್ ಹೊಟೇಲ್‍ನ ಬೆಣ್ಣೆ ದೋಸೆಗೆ ಮನಸೋತ ಶಿವಣ್ಣ

Kiran K by Kiran K
in Vijaya Time
ಶೆಡ್ ಹೊಟೇಲ್‍ನ ಬೆಣ್ಣೆ ದೋಸೆಗೆ ಮನಸೋತ ಶಿವಣ್ಣ
0
SHARES
0
VIEWS
Share on FacebookShare on Twitter

ಸರಳತೆಗೆ ಹೆಸರು ಮಾಡಿರುವ ನಟರ ಪೈಕಿ ಶಿವರಾಜ್ ಕುಮಾರ್ ಕೂಡ ಒಬ್ಬರು..ಶಿವಣ್ಣ ನಿನ್ನೆಯಷ್ಟೇ ಸ್ನೇಹಿತರೊಂದಿಗೆ ಮುತ್ತತ್ತಿ ಹಾಗೂ ಮಲೆ ಮಹದೇಶ್ವರ ದೇವಾಲಯಗಳಿಗೆ ಭೇಟಿ ನೀಡಿದ್ದರು. ಈ ನಡುವೆ ಹೊಟ್ಟೆ ಹಸಿವಾದಾಗ ಆಡಂಬರದ ಹೊಟೇಲ್‍ಗಳತ್ತ ಮುಖ ಮಾಡದೆ, ಮಂಡ್ಯದ ಹಲಗೂರಿನ ಬಾಬು ಅವರ ಶೆಡ್ ಹೊಟೇಲ್‍ನಲ್ಲಿ ದೋಸೆ ತಿಂದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿರುವ ಶಿವಣ್ಣ,ನಾನು ಇಲ್ಲಿಗೆ ದೋಸೆ ತಿನ್ನಲು ಬರೋದು ಹೊಸದೇನಲ್ಲ. ಮನೆ ದೇವರಾದ ಮುತ್ತತ್ತಿ ರಾಯರ ಸನ್ನಿದಿಗೆ ಬರುವಾಗಲೆಲ್ಲಾ ಇಲ್ಲಿಯ ಬೆಣ್ಣೆ ದೋಸೆ ಸವಿಯುತ್ತೇನೆ ಅಂದಿದ್ದಾರೆ…ಈ ಬಾರಿ ಶಿವಣ್ಣನಿಗೆ ನಿರ್ದೇಶಕ ಗುರುದತ್ ಸಹ ಸಾಥ್ ನೀಡಿದ್ದಾರೆ. ಸ್ಟಾರ್ ನಟನೊಬ್ಬ ಇಂತಹ ಸರಳತೆ ಮೆರೆಯುತ್ತಿರುವುದು ಎಲ್ಲರ ಮೆಚಚುಗೆ ಗಳಿಸಿದೆ.

Related News

‘ಟೂರ್ನಿ ಶ್ರೇಷ್ಠ ಪ್ರಶಸ್ತಿ’ ವಿರಾಟ್ ಕೊಹ್ಲಿ ಪಡೆಯಬಲ್ಲ ಸಾಧ್ಯತೆಯಿಲ್ಲ ಎಂದ ಶೇನ್ ವಾಟ್ಸನ್.
Sports

‘ಟೂರ್ನಿ ಶ್ರೇಷ್ಠ ಪ್ರಶಸ್ತಿ’ ವಿರಾಟ್ ಕೊಹ್ಲಿ ಪಡೆಯಬಲ್ಲ ಸಾಧ್ಯತೆಯಿಲ್ಲ ಎಂದ ಶೇನ್ ವಾಟ್ಸನ್.

October 28, 2023
ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ನೇಮಕ : ಇಲ್ಲಿದೆ ಸಂಪೂರ್ಣ ಮಾಹಿತಿ
Vijaya Time

ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ನೇಮಕ : ಇಲ್ಲಿದೆ ಸಂಪೂರ್ಣ ಮಾಹಿತಿ

October 26, 2023
ಎಸ್‌ಎಸ್‌ಬಿ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ: ಅರ್ಜಿ ಆಹ್ವಾನ
Vijaya Time

ಎಸ್‌ಎಸ್‌ಬಿ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ: ಅರ್ಜಿ ಆಹ್ವಾನ

October 21, 2023
ರೈತರಿಗೆ 7 ತಾಸು ಕರೆಂಟನ್ನು ಹೊರ ರಾಜ್ಯದಿಂದ ಖರೀದಿಸಿಯಾದ್ರೂ ನೀಡುತ್ತೇವೆ: ಸಚಿವ ವೆಂಕಟೇಶ್ ಭರವಸೆ
Vijaya Time

ರೈತರಿಗೆ 7 ತಾಸು ಕರೆಂಟನ್ನು ಹೊರ ರಾಜ್ಯದಿಂದ ಖರೀದಿಸಿಯಾದ್ರೂ ನೀಡುತ್ತೇವೆ: ಸಚಿವ ವೆಂಕಟೇಶ್ ಭರವಸೆ

October 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.