• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಅಗ್ನಿ ಅವಘಡ: ಬೆಂಕಿಯಲ್ಲಿ ಸಿಲುಕಿದ 9 ಸಿಬ್ಬಂದಿ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಅಗ್ನಿ ಅವಘಡ: ಬೆಂಕಿಯಲ್ಲಿ ಸಿಲುಕಿದ 9 ಸಿಬ್ಬಂದಿ
0
SHARES
0
VIEWS
Share on FacebookShare on Twitter

ತೆಲಂಗಾಣ: ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 9 ಮಂದಿ ಸಿಲುಕಿ ಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನು ಘಟನೆ ವೇಳೆ ಒಟ್ಟು 19 ಮಂದಿ ನಾಲ್ಕನೇ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಈ ಪೈಕಿ 10 ಮಂದಿ ಟನಲ್‌ ಮೂಲಕ ಹೊರಬಂದು ಬಚಾವ್‌ ಆಗಿದ್ದಾರೆ. ಆದರೆ ಒಳಗಡೆ ಉಳಿದಿದ್ದ 9 ಕುರಿತು ಇನ್ನೂ ವರದಿಯಾಗಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.

Fire broke out at Left Bank Power House in Srisailam, in Telangana side, late last night. Fire engine from Atmakur Fire Station, Kurnool deployed. Ten people rescued, of which 6 are under treatment at a hospital in Srisailam. Nine people still feared trapped. More details awaited https://t.co/Y3uoIioR4b pic.twitter.com/p9WNoytpsF

— ANI (@ANI) August 21, 2020

ಇನ್ನು ಬೃಹತ್‌ ಸ್ಪೋಟದಿಂದಾಗಿ ನಾಲ್ಕನೇ ಘಟಕದಲ್ಲಿ ಸಂಪೂರ್ಣ ಬೆಂಕಿ ಆವರಿಸುವ ಜೊತೆಗೆ ಸಂಪೂರ್ಣವಾಗಿ ಹೊಗೆ ತುಂಬಿಕೊಂಡಿತ್ತು. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಒಳ ಪ್ರವೇಶಕ್ಕೆ ಸಾಧ್ಯವಾಗಿರಲಿಲ್ಲ. ಶ್ರೀಶೈಲಂ ಪವರ್ ಸ್ಟೇಷನ್​ನ 6 ಯೂನಿಟ್​ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಹೀಗಾಗಿ ಸವಾಲಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇನ್ನು ಬೆಂಕಿ ಅವಘಡಕ್ಕೆ ಶಾರ್ಟ್‌ ಸರ್ಕ್ಯೂಟ್‌ ಮೂಲ ಕಾರಣ ಎನ್ನಲಾಗಿದ್ದು. ಆದರೆ ತನಿಖೆ ಬಳಿಕವಷ್ಟೆ ನಿಜಾಂಶ ಹೊರಬರಬೇಕಿದೆ.

Related News

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ದೇಶ-ವಿದೇಶ

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

November 11, 2025
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

November 11, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025
ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ
ಡಿಜಿಟಲ್ ಜ್ಞಾನ

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ

November 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.